Advertisement
ಸುದ್ದಿಗಳು

ಹಲಸು ಮೌಲ್ಯವರ್ಧನೆಯ ಆಸಕ್ತ ಶಿವಣ್ಣ | ಹಲಸು ಬೀಜದ ಮೂಲಕ ಜಾಫಿ ಹುಡಿ ತಯಾರಿಸಿದ ಶಿವಣ್ಣ ಇನ್ನಿಲ್ಲ |

Share

ಹಲಸಿನ ಮೌಲ್ಯವರ್ಧನೆ ವಿವಿಧ ಮಾದರಿಯಲ್ಲಿ ನಡೆಯುತ್ತಿದೆ. ಅದರಲ್ಲಿ ಹಲಸಿನ ಬೀಜಗಳಿಂದ ಮಾಡಿದ ಆರೋಗ್ಯ ಪಾನೀಯ ಜಾಫಿ. ಮಾರುಕಟ್ಟೆಗೆ ಬಂದಿರುವ ಹಲವು ಉತ್ಪನ್ನಗಳ ಪೈಕಿ ಜಾಫಿ ಹೆಚ್ಚು ಜನಪ್ರಿಯವಾಗಿತ್ತು. ಇದರ ತಯಾರಕ ಶಿವಣ್ಣ. ಇಂತಹ ಆಸಕ್ತ, ಅಧ್ಯಯನಶೀಲ ಹಾಗೂ ಹಲಸು ಮೌಲ್ಯವರ್ಧನೆಯ ರುವಾರಿ ಶಿವಣ್ಣ ಇನ್ನಿಲ್ಲ.

ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ಪರಿವರ್ತನಾ ಎಂಬ ಸ್ವಯಂಸೇವಾ ಸಂಸ್ಥೆಯ ಶಿವಣ್ಣ ಅವರು ತಯಾರಿಸಿದ “ಆರೋಗ್ಯ ಪಾನೀಯ” ಜಾಫಿ ಹೆಚ್ಚು ಜನಪ್ರಿಯವಾಗಿತ್ತು. ಈ ಜಾಫಿಯನ್ನು ಸವಿಯಲೇಬೇಕು ಎಂಬ ಟ್ಯಾಗ್‌ ಲೈನ್‌ ಕಳೆದ ಕೆಲವು ಸಮಯಗಳ ಹಿಂದೆ ಇತ್ತು.  ಮಾರುಕಟ್ಟೆಗೆ ಬಂದಿರುವ ನವೀನ ಹಲಸಿನ ಉತ್ಪನ್ನಗಳ ಶ್ರೇಣಿಯಲ್ಲಿ ಜಾಫಿ ಗಮನ ಸೆಳೆದಿತ್ತು.  “ಜಾಫಿ” ಶಿವಣ್ಣ ಎಂದೇ ಪರಿಚಿತವಾದ  ಶಿವಣ್ಣ ಅವರು  ಹಲಸಿನ ಉತ್ಪನ್ನಗಳ ರುವಾರಿ ಎಂದರೂ ತಪ್ಪಾಗಲಾರದು. ವಿವಿಧ ಹಲಸು ಉತ್ಪನ್ನಗಳ ಮೂಲಕ ಗಮನ ಸೆಳೆದವರು. ಹಲಸಿನ ಕಾಯಿ, ಹಣ್ಣುಗಳ ಮೌಲ್ಯ ವರ್ಧನೆ ಕುರಿತು ಚಿಂತಿಸುತ್ತಾ ಪ್ರಯತ್ನ ಮಾಡುತ್ತಿದ್ದ ಸಹೃದಯಿ ಕೃಷಿಕರಾಗಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

15 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

22 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

1 day ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 day ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago