Advertisement
ಸುದ್ದಿಗಳು

ಹಲಸು ಮೌಲ್ಯವರ್ಧನೆಯ ಆಸಕ್ತ ಶಿವಣ್ಣ | ಹಲಸು ಬೀಜದ ಮೂಲಕ ಜಾಫಿ ಹುಡಿ ತಯಾರಿಸಿದ ಶಿವಣ್ಣ ಇನ್ನಿಲ್ಲ |

Share

ಹಲಸಿನ ಮೌಲ್ಯವರ್ಧನೆ ವಿವಿಧ ಮಾದರಿಯಲ್ಲಿ ನಡೆಯುತ್ತಿದೆ. ಅದರಲ್ಲಿ ಹಲಸಿನ ಬೀಜಗಳಿಂದ ಮಾಡಿದ ಆರೋಗ್ಯ ಪಾನೀಯ ಜಾಫಿ. ಮಾರುಕಟ್ಟೆಗೆ ಬಂದಿರುವ ಹಲವು ಉತ್ಪನ್ನಗಳ ಪೈಕಿ ಜಾಫಿ ಹೆಚ್ಚು ಜನಪ್ರಿಯವಾಗಿತ್ತು. ಇದರ ತಯಾರಕ ಶಿವಣ್ಣ. ಇಂತಹ ಆಸಕ್ತ, ಅಧ್ಯಯನಶೀಲ ಹಾಗೂ ಹಲಸು ಮೌಲ್ಯವರ್ಧನೆಯ ರುವಾರಿ ಶಿವಣ್ಣ ಇನ್ನಿಲ್ಲ.

Advertisement
Advertisement

ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ಪರಿವರ್ತನಾ ಎಂಬ ಸ್ವಯಂಸೇವಾ ಸಂಸ್ಥೆಯ ಶಿವಣ್ಣ ಅವರು ತಯಾರಿಸಿದ “ಆರೋಗ್ಯ ಪಾನೀಯ” ಜಾಫಿ ಹೆಚ್ಚು ಜನಪ್ರಿಯವಾಗಿತ್ತು. ಈ ಜಾಫಿಯನ್ನು ಸವಿಯಲೇಬೇಕು ಎಂಬ ಟ್ಯಾಗ್‌ ಲೈನ್‌ ಕಳೆದ ಕೆಲವು ಸಮಯಗಳ ಹಿಂದೆ ಇತ್ತು.  ಮಾರುಕಟ್ಟೆಗೆ ಬಂದಿರುವ ನವೀನ ಹಲಸಿನ ಉತ್ಪನ್ನಗಳ ಶ್ರೇಣಿಯಲ್ಲಿ ಜಾಫಿ ಗಮನ ಸೆಳೆದಿತ್ತು.  “ಜಾಫಿ” ಶಿವಣ್ಣ ಎಂದೇ ಪರಿಚಿತವಾದ  ಶಿವಣ್ಣ ಅವರು  ಹಲಸಿನ ಉತ್ಪನ್ನಗಳ ರುವಾರಿ ಎಂದರೂ ತಪ್ಪಾಗಲಾರದು. ವಿವಿಧ ಹಲಸು ಉತ್ಪನ್ನಗಳ ಮೂಲಕ ಗಮನ ಸೆಳೆದವರು. ಹಲಸಿನ ಕಾಯಿ, ಹಣ್ಣುಗಳ ಮೌಲ್ಯ ವರ್ಧನೆ ಕುರಿತು ಚಿಂತಿಸುತ್ತಾ ಪ್ರಯತ್ನ ಮಾಡುತ್ತಿದ್ದ ಸಹೃದಯಿ ಕೃಷಿಕರಾಗಿದ್ದರು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

5 hours ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳದ ಏಳನೇ ಆವೃತ್ತಿ : ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

5 hours ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

6 hours ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

6 hours ago

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

24 hours ago