ಹಲಸಿನ ಮೌಲ್ಯವರ್ಧನೆ ವಿವಿಧ ಮಾದರಿಯಲ್ಲಿ ನಡೆಯುತ್ತಿದೆ. ಅದರಲ್ಲಿ ಹಲಸಿನ ಬೀಜಗಳಿಂದ ಮಾಡಿದ ಆರೋಗ್ಯ ಪಾನೀಯ ಜಾಫಿ. ಮಾರುಕಟ್ಟೆಗೆ ಬಂದಿರುವ ಹಲವು ಉತ್ಪನ್ನಗಳ ಪೈಕಿ ಜಾಫಿ ಹೆಚ್ಚು ಜನಪ್ರಿಯವಾಗಿತ್ತು. ಇದರ ತಯಾರಕ ಶಿವಣ್ಣ. ಇಂತಹ ಆಸಕ್ತ, ಅಧ್ಯಯನಶೀಲ ಹಾಗೂ ಹಲಸು ಮೌಲ್ಯವರ್ಧನೆಯ ರುವಾರಿ ಶಿವಣ್ಣ ಇನ್ನಿಲ್ಲ.
ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ಪರಿವರ್ತನಾ ಎಂಬ ಸ್ವಯಂಸೇವಾ ಸಂಸ್ಥೆಯ ಶಿವಣ್ಣ ಅವರು ತಯಾರಿಸಿದ “ಆರೋಗ್ಯ ಪಾನೀಯ” ಜಾಫಿ ಹೆಚ್ಚು ಜನಪ್ರಿಯವಾಗಿತ್ತು. ಈ ಜಾಫಿಯನ್ನು ಸವಿಯಲೇಬೇಕು ಎಂಬ ಟ್ಯಾಗ್ ಲೈನ್ ಕಳೆದ ಕೆಲವು ಸಮಯಗಳ ಹಿಂದೆ ಇತ್ತು. ಮಾರುಕಟ್ಟೆಗೆ ಬಂದಿರುವ ನವೀನ ಹಲಸಿನ ಉತ್ಪನ್ನಗಳ ಶ್ರೇಣಿಯಲ್ಲಿ ಜಾಫಿ ಗಮನ ಸೆಳೆದಿತ್ತು. “ಜಾಫಿ” ಶಿವಣ್ಣ ಎಂದೇ ಪರಿಚಿತವಾದ ಶಿವಣ್ಣ ಅವರು ಹಲಸಿನ ಉತ್ಪನ್ನಗಳ ರುವಾರಿ ಎಂದರೂ ತಪ್ಪಾಗಲಾರದು. ವಿವಿಧ ಹಲಸು ಉತ್ಪನ್ನಗಳ ಮೂಲಕ ಗಮನ ಸೆಳೆದವರು. ಹಲಸಿನ ಕಾಯಿ, ಹಣ್ಣುಗಳ ಮೌಲ್ಯ ವರ್ಧನೆ ಕುರಿತು ಚಿಂತಿಸುತ್ತಾ ಪ್ರಯತ್ನ ಮಾಡುತ್ತಿದ್ದ ಸಹೃದಯಿ ಕೃಷಿಕರಾಗಿದ್ದರು.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…