ಹೊಗೇನಕಲ್ ಕುಡಿಯುವ ನೀರು ಯೋಜನೆ | ಕರ್ನಾಟಕದ ಆಕ್ಷೇಪವನ್ನು ತಿರಸ್ಕರಿಸಿದ ತಮಿಳುನಾಡು ಸರ್ಕಾರ

January 23, 2022
8:01 PM

ರಾಜ್ಯ ಸರ್ಕಾರ 4600 ಕೋಟಿ ರೂಪಾಯಿ ವೆಚ್ಚದಲ್ಲಿ ಜಾರಿ ಮಾಡಲಿರುವ ಹೊಗೇನಕಲ್  ಕುಡಿಯುವ ನೀರಿನ ಎರಡನೇ ಯೋಜನೆಗೆ ಕರ್ನಾಟಕ ರಾಜ್ಯ ವ್ಯಕ್ತಪಡಿಸಿರುವ ಆಕ್ಷೇಪವನ್ನು ತಳ್ಳಿಹಾಕಿರುವ ತಮಿಳುನಾಡು ಜಲ ಸಂಪನ್ಮೂಲ ಸಚಿವ ರುರೈ ಮುರುಗನ್, ಕಾವೇರಿ ಜಲ ವಿವಾದ ನ್ಯಾಯಾಧೀಕರಣ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಯೋಜನೆಯನ್ನು ಜಾರಿಗೊಳಿಸಲು ತಮಿಳುನಾಡಿಗೆ ಎಲ್ಲಾ ಕಾನೂನು ಹಕ್ಕುಗಳಿವೆ ಎಂದು ಹೇಳಿದ್ದಾರೆ.

Advertisement

ಶನಿವಾರದ ಸಭೆಯಲ್ಲಿ ಕೃಷ್ಣಾ ಮತ್ತು ಕಾವೇರಿ ನದಿ ಜಲಾನಯನ ಪ್ರದೇಶಗಳಿಗೆ ಸಂಬಂಧಿಸಿದ ಕಾನೂನು ವಿವಾದಗಳು ಮತ್ತು ಮಹದಾಯಿ ಯೋಜನೆ ಕುರಿತು ಚರ್ಚಿಸಲಾಯಿತು.

ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಶನಿವಾರ ತಮ್ಮ ಸಂಪುಟ ಸಹದ್ಯೋಗಿಗಳೊಂದಿಗೆ ವರ್ಚುವಲ್ ಸಭೆಯ ನಂತರ, ಅಂತಾರಾಜ್ಯ ನದಿ ವಿವಾದಗಳ ಕುರಿತು ತಮಿಳುನಾಡು ವಿರುದ್ಧ ವಾಗ್ದಾಳಿ ನಡೆಸಲು ರಾಜ್ಯ ಸಿದ್ಧತೆ ನಡೆಸುತ್ತಿದ್ದು, ಫೆಬ್ರವರಿ ಮೊದಲ ವಾರದಲ್ಲಿ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದು ಹೇಳಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್
ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ
April 21, 2026
7:24 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror