Advertisement
ರಾಷ್ಟ್ರೀಯ

ಹೊಗೇನಕಲ್ ಕುಡಿಯುವ ನೀರು ಯೋಜನೆ | ಕರ್ನಾಟಕದ ಆಕ್ಷೇಪವನ್ನು ತಿರಸ್ಕರಿಸಿದ ತಮಿಳುನಾಡು ಸರ್ಕಾರ

Share

ರಾಜ್ಯ ಸರ್ಕಾರ 4600 ಕೋಟಿ ರೂಪಾಯಿ ವೆಚ್ಚದಲ್ಲಿ ಜಾರಿ ಮಾಡಲಿರುವ ಹೊಗೇನಕಲ್  ಕುಡಿಯುವ ನೀರಿನ ಎರಡನೇ ಯೋಜನೆಗೆ ಕರ್ನಾಟಕ ರಾಜ್ಯ ವ್ಯಕ್ತಪಡಿಸಿರುವ ಆಕ್ಷೇಪವನ್ನು ತಳ್ಳಿಹಾಕಿರುವ ತಮಿಳುನಾಡು ಜಲ ಸಂಪನ್ಮೂಲ ಸಚಿವ ರುರೈ ಮುರುಗನ್, ಕಾವೇರಿ ಜಲ ವಿವಾದ ನ್ಯಾಯಾಧೀಕರಣ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಯೋಜನೆಯನ್ನು ಜಾರಿಗೊಳಿಸಲು ತಮಿಳುನಾಡಿಗೆ ಎಲ್ಲಾ ಕಾನೂನು ಹಕ್ಕುಗಳಿವೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement

ಶನಿವಾರದ ಸಭೆಯಲ್ಲಿ ಕೃಷ್ಣಾ ಮತ್ತು ಕಾವೇರಿ ನದಿ ಜಲಾನಯನ ಪ್ರದೇಶಗಳಿಗೆ ಸಂಬಂಧಿಸಿದ ಕಾನೂನು ವಿವಾದಗಳು ಮತ್ತು ಮಹದಾಯಿ ಯೋಜನೆ ಕುರಿತು ಚರ್ಚಿಸಲಾಯಿತು.

Advertisement

ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಶನಿವಾರ ತಮ್ಮ ಸಂಪುಟ ಸಹದ್ಯೋಗಿಗಳೊಂದಿಗೆ ವರ್ಚುವಲ್ ಸಭೆಯ ನಂತರ, ಅಂತಾರಾಜ್ಯ ನದಿ ವಿವಾದಗಳ ಕುರಿತು ತಮಿಳುನಾಡು ವಿರುದ್ಧ ವಾಗ್ದಾಳಿ ನಡೆಸಲು ರಾಜ್ಯ ಸಿದ್ಧತೆ ನಡೆಸುತ್ತಿದ್ದು, ಫೆಬ್ರವರಿ ಮೊದಲ ವಾರದಲ್ಲಿ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

3 hours ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

4 hours ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

5 hours ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

5 hours ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

18 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

18 hours ago