Advertisement
ರಾಷ್ಟ್ರೀಯ

ಹೊಗೇನಕಲ್ ಕುಡಿಯುವ ನೀರು ಯೋಜನೆ | ಕರ್ನಾಟಕದ ಆಕ್ಷೇಪವನ್ನು ತಿರಸ್ಕರಿಸಿದ ತಮಿಳುನಾಡು ಸರ್ಕಾರ

Share

ರಾಜ್ಯ ಸರ್ಕಾರ 4600 ಕೋಟಿ ರೂಪಾಯಿ ವೆಚ್ಚದಲ್ಲಿ ಜಾರಿ ಮಾಡಲಿರುವ ಹೊಗೇನಕಲ್  ಕುಡಿಯುವ ನೀರಿನ ಎರಡನೇ ಯೋಜನೆಗೆ ಕರ್ನಾಟಕ ರಾಜ್ಯ ವ್ಯಕ್ತಪಡಿಸಿರುವ ಆಕ್ಷೇಪವನ್ನು ತಳ್ಳಿಹಾಕಿರುವ ತಮಿಳುನಾಡು ಜಲ ಸಂಪನ್ಮೂಲ ಸಚಿವ ರುರೈ ಮುರುಗನ್, ಕಾವೇರಿ ಜಲ ವಿವಾದ ನ್ಯಾಯಾಧೀಕರಣ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಯೋಜನೆಯನ್ನು ಜಾರಿಗೊಳಿಸಲು ತಮಿಳುನಾಡಿಗೆ ಎಲ್ಲಾ ಕಾನೂನು ಹಕ್ಕುಗಳಿವೆ ಎಂದು ಹೇಳಿದ್ದಾರೆ.

ಶನಿವಾರದ ಸಭೆಯಲ್ಲಿ ಕೃಷ್ಣಾ ಮತ್ತು ಕಾವೇರಿ ನದಿ ಜಲಾನಯನ ಪ್ರದೇಶಗಳಿಗೆ ಸಂಬಂಧಿಸಿದ ಕಾನೂನು ವಿವಾದಗಳು ಮತ್ತು ಮಹದಾಯಿ ಯೋಜನೆ ಕುರಿತು ಚರ್ಚಿಸಲಾಯಿತು.

ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಶನಿವಾರ ತಮ್ಮ ಸಂಪುಟ ಸಹದ್ಯೋಗಿಗಳೊಂದಿಗೆ ವರ್ಚುವಲ್ ಸಭೆಯ ನಂತರ, ಅಂತಾರಾಜ್ಯ ನದಿ ವಿವಾದಗಳ ಕುರಿತು ತಮಿಳುನಾಡು ವಿರುದ್ಧ ವಾಗ್ದಾಳಿ ನಡೆಸಲು ರಾಜ್ಯ ಸಿದ್ಧತೆ ನಡೆಸುತ್ತಿದ್ದು, ಫೆಬ್ರವರಿ ಮೊದಲ ವಾರದಲ್ಲಿ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

11 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

20 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

21 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago