ರಾಜ್ಯ ಸರ್ಕಾರ 4600 ಕೋಟಿ ರೂಪಾಯಿ ವೆಚ್ಚದಲ್ಲಿ ಜಾರಿ ಮಾಡಲಿರುವ ಹೊಗೇನಕಲ್ ಕುಡಿಯುವ ನೀರಿನ ಎರಡನೇ ಯೋಜನೆಗೆ ಕರ್ನಾಟಕ ರಾಜ್ಯ ವ್ಯಕ್ತಪಡಿಸಿರುವ ಆಕ್ಷೇಪವನ್ನು ತಳ್ಳಿಹಾಕಿರುವ ತಮಿಳುನಾಡು ಜಲ ಸಂಪನ್ಮೂಲ ಸಚಿವ ರುರೈ ಮುರುಗನ್, ಕಾವೇರಿ ಜಲ ವಿವಾದ ನ್ಯಾಯಾಧೀಕರಣ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಯೋಜನೆಯನ್ನು ಜಾರಿಗೊಳಿಸಲು ತಮಿಳುನಾಡಿಗೆ ಎಲ್ಲಾ ಕಾನೂನು ಹಕ್ಕುಗಳಿವೆ ಎಂದು ಹೇಳಿದ್ದಾರೆ.
ಶನಿವಾರದ ಸಭೆಯಲ್ಲಿ ಕೃಷ್ಣಾ ಮತ್ತು ಕಾವೇರಿ ನದಿ ಜಲಾನಯನ ಪ್ರದೇಶಗಳಿಗೆ ಸಂಬಂಧಿಸಿದ ಕಾನೂನು ವಿವಾದಗಳು ಮತ್ತು ಮಹದಾಯಿ ಯೋಜನೆ ಕುರಿತು ಚರ್ಚಿಸಲಾಯಿತು.
ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಶನಿವಾರ ತಮ್ಮ ಸಂಪುಟ ಸಹದ್ಯೋಗಿಗಳೊಂದಿಗೆ ವರ್ಚುವಲ್ ಸಭೆಯ ನಂತರ, ಅಂತಾರಾಜ್ಯ ನದಿ ವಿವಾದಗಳ ಕುರಿತು ತಮಿಳುನಾಡು ವಿರುದ್ಧ ವಾಗ್ದಾಳಿ ನಡೆಸಲು ರಾಜ್ಯ ಸಿದ್ಧತೆ ನಡೆಸುತ್ತಿದ್ದು, ಫೆಬ್ರವರಿ ಮೊದಲ ವಾರದಲ್ಲಿ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದು ಹೇಳಿದರು.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…