ರಾಜ್ಯ ಸರ್ಕಾರ 4600 ಕೋಟಿ ರೂಪಾಯಿ ವೆಚ್ಚದಲ್ಲಿ ಜಾರಿ ಮಾಡಲಿರುವ ಹೊಗೇನಕಲ್ ಕುಡಿಯುವ ನೀರಿನ ಎರಡನೇ ಯೋಜನೆಗೆ ಕರ್ನಾಟಕ ರಾಜ್ಯ ವ್ಯಕ್ತಪಡಿಸಿರುವ ಆಕ್ಷೇಪವನ್ನು ತಳ್ಳಿಹಾಕಿರುವ ತಮಿಳುನಾಡು ಜಲ ಸಂಪನ್ಮೂಲ ಸಚಿವ ರುರೈ ಮುರುಗನ್, ಕಾವೇರಿ ಜಲ ವಿವಾದ ನ್ಯಾಯಾಧೀಕರಣ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಯೋಜನೆಯನ್ನು ಜಾರಿಗೊಳಿಸಲು ತಮಿಳುನಾಡಿಗೆ ಎಲ್ಲಾ ಕಾನೂನು ಹಕ್ಕುಗಳಿವೆ ಎಂದು ಹೇಳಿದ್ದಾರೆ.
ಶನಿವಾರದ ಸಭೆಯಲ್ಲಿ ಕೃಷ್ಣಾ ಮತ್ತು ಕಾವೇರಿ ನದಿ ಜಲಾನಯನ ಪ್ರದೇಶಗಳಿಗೆ ಸಂಬಂಧಿಸಿದ ಕಾನೂನು ವಿವಾದಗಳು ಮತ್ತು ಮಹದಾಯಿ ಯೋಜನೆ ಕುರಿತು ಚರ್ಚಿಸಲಾಯಿತು.
ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಶನಿವಾರ ತಮ್ಮ ಸಂಪುಟ ಸಹದ್ಯೋಗಿಗಳೊಂದಿಗೆ ವರ್ಚುವಲ್ ಸಭೆಯ ನಂತರ, ಅಂತಾರಾಜ್ಯ ನದಿ ವಿವಾದಗಳ ಕುರಿತು ತಮಿಳುನಾಡು ವಿರುದ್ಧ ವಾಗ್ದಾಳಿ ನಡೆಸಲು ರಾಜ್ಯ ಸಿದ್ಧತೆ ನಡೆಸುತ್ತಿದ್ದು, ಫೆಬ್ರವರಿ ಮೊದಲ ವಾರದಲ್ಲಿ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದು ಹೇಳಿದರು.
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…