ಹೋಳಿ ಹಬ್ಬ | ಪ್ರಾಣಿಗಳ ಮೇಲೆ ಬಣ್ಣವನ್ನು ಬಳಸದಿರುವಂತೆ ಸೂಚನೆ

March 17, 2022
8:22 PM

ಹೋಳಿ ಹಬ್ಬದ ಸಂದರ್ಭ ಸಾಕು ಪ್ರಾಣಿಗಳ ಮೇಲೆ ಬಣ್ಣವನ್ನು ಬಳಸದಿರುವಂತೆ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯದರ್ಶಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಬೆಂಗಳೂರು ನಗರ ಜಿಲ್ಲಾ ಉಪನಿರ್ದೇಶಕರಾದ ಡಾ.ಪಿ.ಉಮಾಪತಿಯವರು  ಸಾರ್ವಜನಿಕರನ್ನು ಆಗ್ರಹಿಸಿದ್ದಾರೆ.

ಇದರಿಂದ ಪ್ರಾಣಿಗಳಿಗೆ ಅಲರ್ಜಿ, ವಾಂತಿ ಹಾಗೂ ಕುರುಡುತನ ಬರುವ ಸಾಧ್ಯತೆ ಇರುತ್ತದೆ. ಬಣ್ಣದ ಆಟವು ಪ್ರಾಣಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಇದನ್ನು ತಡೆಯುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ, ಪ್ರಾಣಿಗಳ ವಿರುದ್ಧ ಕ್ರೌರ್ಯ ತಡೆ ಕಾಯ್ದೆ 1960(PCAACT) ಅನ್ವಯ ಇದು ಕಾನೂನು ಬಾಹಿರವಾಗಿದ್ದು ಅಂತಹ ಯಾವುದೇ ಪ್ರಕರಣಗಳು ಕಂಡುಬಂದಲ್ಲಿ ಕಾಯ್ದೆಯ ನಿಯಮಗಳ ಪ್ರಕಾರ ಕ್ರಮ ಜರುಗಿಸಲಾಗುವುದೆಂದು ಅವರು ಎಚ್ಚರಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್
May 16, 2026
10:28 PM
by: ಮಿರರ್‌ ಡೆಸ್ಕ್
ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ
May 8, 2026
7:35 AM
by: ಮಿರರ್‌ ಡೆಸ್ಕ್
ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ
May 7, 2026
7:30 AM
by: ಮಿರರ್‌ ಡೆಸ್ಕ್
ಕರಾವಳಿ ಭಾಗಕ್ಕೆ ಗುಣಮಟ್ಟದ ವಿದ್ಯುತ್ ಸೌಲಭ್ಯ : ಜುಲೈ 15ರೊಳಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ ಪೂರ್ಣ
May 7, 2026
7:22 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror