ಹೋಳಿ ಹಬ್ಬದ ಸಂದರ್ಭ ಸಾಕು ಪ್ರಾಣಿಗಳ ಮೇಲೆ ಬಣ್ಣವನ್ನು ಬಳಸದಿರುವಂತೆ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯದರ್ಶಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಬೆಂಗಳೂರು ನಗರ ಜಿಲ್ಲಾ ಉಪನಿರ್ದೇಶಕರಾದ ಡಾ.ಪಿ.ಉಮಾಪತಿಯವರು ಸಾರ್ವಜನಿಕರನ್ನು ಆಗ್ರಹಿಸಿದ್ದಾರೆ.
ಇದರಿಂದ ಪ್ರಾಣಿಗಳಿಗೆ ಅಲರ್ಜಿ, ವಾಂತಿ ಹಾಗೂ ಕುರುಡುತನ ಬರುವ ಸಾಧ್ಯತೆ ಇರುತ್ತದೆ. ಬಣ್ಣದ ಆಟವು ಪ್ರಾಣಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಇದನ್ನು ತಡೆಯುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ, ಪ್ರಾಣಿಗಳ ವಿರುದ್ಧ ಕ್ರೌರ್ಯ ತಡೆ ಕಾಯ್ದೆ 1960(PCAACT) ಅನ್ವಯ ಇದು ಕಾನೂನು ಬಾಹಿರವಾಗಿದ್ದು ಅಂತಹ ಯಾವುದೇ ಪ್ರಕರಣಗಳು ಕಂಡುಬಂದಲ್ಲಿ ಕಾಯ್ದೆಯ ನಿಯಮಗಳ ಪ್ರಕಾರ ಕ್ರಮ ಜರುಗಿಸಲಾಗುವುದೆಂದು ಅವರು ಎಚ್ಚರಿಸಿದ್ದಾರೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…
ರೈಲ್ವೆ ಇಲಾಖೆ ಪ್ರಯಾಗ್ರಾಜ್ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಮ್ಯಾನ್ಮಾರ್ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…
ಅಡಿಕೆ ವ್ಯಾಪಾರ ನಡೆಸಿ ಹಣ ಕೊಡದೆ ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ…