ಹೋಳಿ ಹಬ್ಬದ ಸಂದರ್ಭ ಸಾಕು ಪ್ರಾಣಿಗಳ ಮೇಲೆ ಬಣ್ಣವನ್ನು ಬಳಸದಿರುವಂತೆ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯದರ್ಶಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಬೆಂಗಳೂರು ನಗರ ಜಿಲ್ಲಾ ಉಪನಿರ್ದೇಶಕರಾದ ಡಾ.ಪಿ.ಉಮಾಪತಿಯವರು ಸಾರ್ವಜನಿಕರನ್ನು ಆಗ್ರಹಿಸಿದ್ದಾರೆ.
ಇದರಿಂದ ಪ್ರಾಣಿಗಳಿಗೆ ಅಲರ್ಜಿ, ವಾಂತಿ ಹಾಗೂ ಕುರುಡುತನ ಬರುವ ಸಾಧ್ಯತೆ ಇರುತ್ತದೆ. ಬಣ್ಣದ ಆಟವು ಪ್ರಾಣಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಇದನ್ನು ತಡೆಯುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ, ಪ್ರಾಣಿಗಳ ವಿರುದ್ಧ ಕ್ರೌರ್ಯ ತಡೆ ಕಾಯ್ದೆ 1960(PCAACT) ಅನ್ವಯ ಇದು ಕಾನೂನು ಬಾಹಿರವಾಗಿದ್ದು ಅಂತಹ ಯಾವುದೇ ಪ್ರಕರಣಗಳು ಕಂಡುಬಂದಲ್ಲಿ ಕಾಯ್ದೆಯ ನಿಯಮಗಳ ಪ್ರಕಾರ ಕ್ರಮ ಜರುಗಿಸಲಾಗುವುದೆಂದು ಅವರು ಎಚ್ಚರಿಸಿದ್ದಾರೆ.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…