ಹೋಳಿ ಹಬ್ಬದ ಸಂದರ್ಭ ಸಾಕು ಪ್ರಾಣಿಗಳ ಮೇಲೆ ಬಣ್ಣವನ್ನು ಬಳಸದಿರುವಂತೆ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯದರ್ಶಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಬೆಂಗಳೂರು ನಗರ ಜಿಲ್ಲಾ ಉಪನಿರ್ದೇಶಕರಾದ ಡಾ.ಪಿ.ಉಮಾಪತಿಯವರು ಸಾರ್ವಜನಿಕರನ್ನು ಆಗ್ರಹಿಸಿದ್ದಾರೆ.
ಇದರಿಂದ ಪ್ರಾಣಿಗಳಿಗೆ ಅಲರ್ಜಿ, ವಾಂತಿ ಹಾಗೂ ಕುರುಡುತನ ಬರುವ ಸಾಧ್ಯತೆ ಇರುತ್ತದೆ. ಬಣ್ಣದ ಆಟವು ಪ್ರಾಣಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಇದನ್ನು ತಡೆಯುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ, ಪ್ರಾಣಿಗಳ ವಿರುದ್ಧ ಕ್ರೌರ್ಯ ತಡೆ ಕಾಯ್ದೆ 1960(PCAACT) ಅನ್ವಯ ಇದು ಕಾನೂನು ಬಾಹಿರವಾಗಿದ್ದು ಅಂತಹ ಯಾವುದೇ ಪ್ರಕರಣಗಳು ಕಂಡುಬಂದಲ್ಲಿ ಕಾಯ್ದೆಯ ನಿಯಮಗಳ ಪ್ರಕಾರ ಕ್ರಮ ಜರುಗಿಸಲಾಗುವುದೆಂದು ಅವರು ಎಚ್ಚರಿಸಿದ್ದಾರೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…