ಹೋಳಿ ಹಬ್ಬದ ಸಂದರ್ಭ ಸಾಕು ಪ್ರಾಣಿಗಳ ಮೇಲೆ ಬಣ್ಣವನ್ನು ಬಳಸದಿರುವಂತೆ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯದರ್ಶಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಬೆಂಗಳೂರು ನಗರ ಜಿಲ್ಲಾ ಉಪನಿರ್ದೇಶಕರಾದ ಡಾ.ಪಿ.ಉಮಾಪತಿಯವರು ಸಾರ್ವಜನಿಕರನ್ನು ಆಗ್ರಹಿಸಿದ್ದಾರೆ.
ಇದರಿಂದ ಪ್ರಾಣಿಗಳಿಗೆ ಅಲರ್ಜಿ, ವಾಂತಿ ಹಾಗೂ ಕುರುಡುತನ ಬರುವ ಸಾಧ್ಯತೆ ಇರುತ್ತದೆ. ಬಣ್ಣದ ಆಟವು ಪ್ರಾಣಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಇದನ್ನು ತಡೆಯುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ, ಪ್ರಾಣಿಗಳ ವಿರುದ್ಧ ಕ್ರೌರ್ಯ ತಡೆ ಕಾಯ್ದೆ 1960(PCAACT) ಅನ್ವಯ ಇದು ಕಾನೂನು ಬಾಹಿರವಾಗಿದ್ದು ಅಂತಹ ಯಾವುದೇ ಪ್ರಕರಣಗಳು ಕಂಡುಬಂದಲ್ಲಿ ಕಾಯ್ದೆಯ ನಿಯಮಗಳ ಪ್ರಕಾರ ಕ್ರಮ ಜರುಗಿಸಲಾಗುವುದೆಂದು ಅವರು ಎಚ್ಚರಿಸಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…