Advertisement
Categories: ರಾಜ್ಯ

ಹೋಳಿ ಹಬ್ಬ | ಪ್ರಾಣಿಗಳ ಮೇಲೆ ಬಣ್ಣವನ್ನು ಬಳಸದಿರುವಂತೆ ಸೂಚನೆ

Share

ಹೋಳಿ ಹಬ್ಬದ ಸಂದರ್ಭ ಸಾಕು ಪ್ರಾಣಿಗಳ ಮೇಲೆ ಬಣ್ಣವನ್ನು ಬಳಸದಿರುವಂತೆ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯದರ್ಶಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಬೆಂಗಳೂರು ನಗರ ಜಿಲ್ಲಾ ಉಪನಿರ್ದೇಶಕರಾದ ಡಾ.ಪಿ.ಉಮಾಪತಿಯವರು  ಸಾರ್ವಜನಿಕರನ್ನು ಆಗ್ರಹಿಸಿದ್ದಾರೆ.

ಇದರಿಂದ ಪ್ರಾಣಿಗಳಿಗೆ ಅಲರ್ಜಿ, ವಾಂತಿ ಹಾಗೂ ಕುರುಡುತನ ಬರುವ ಸಾಧ್ಯತೆ ಇರುತ್ತದೆ. ಬಣ್ಣದ ಆಟವು ಪ್ರಾಣಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಇದನ್ನು ತಡೆಯುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ, ಪ್ರಾಣಿಗಳ ವಿರುದ್ಧ ಕ್ರೌರ್ಯ ತಡೆ ಕಾಯ್ದೆ 1960(PCAACT) ಅನ್ವಯ ಇದು ಕಾನೂನು ಬಾಹಿರವಾಗಿದ್ದು ಅಂತಹ ಯಾವುದೇ ಪ್ರಕರಣಗಳು ಕಂಡುಬಂದಲ್ಲಿ ಕಾಯ್ದೆಯ ನಿಯಮಗಳ ಪ್ರಕಾರ ಕ್ರಮ ಜರುಗಿಸಲಾಗುವುದೆಂದು ಅವರು ಎಚ್ಚರಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

5 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

10 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

22 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

23 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago