Advertisement
ಸುದ್ದಿಗಳು

ಮನೆಯಲ್ಲಿರುವ ತಿಗಣೆ-ಜಿರಳೆಗಳಿಗೆ ಸರಳ ಮನೆಮದ್ದು

Share

ಮನೆಯ ಮೂಲೆಗಳಲ್ಲಿ ಜಿರಳೆ,ತಿಗಣೆ, ಹಲ್ಲಿ ಎಲ್ಲಾ ಮನೆಯ ಸಮಸ್ಯೆ. ಇವುಗಳನ್ನು ಓಡಿಸಲು ಅದೇಷ್ಟೋ ಮಾರುಕಟ್ಟೆ ವಸ್ತುಗಳನ್ನು ತಂದರೂ ಫಲಿತಾಂಶ ಶೂನ್ಯ.  ಹಾಗಿದ್ದರೆ, ಈ ತಿಗಣೆ ಜಿರಲೆ, ಹಲ್ಲಿಗಳನ್ನು ಓಡಿಸಲು ಸುಲಭಕರವಾದ ಮನೆಮದ್ದನ್ನು ಇಲ್ಲಿ ನೋಡಿ.

  • ಬೇವಿನ ಎಲೆಗಳು: ಬೇವಿನ ಮರ ಪ್ರತಿಯೊಂದು ಮನೆಯಲ್ಲೂ ಇದೆ. ಇವುಗಳಲ್ಲಿ ಆಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿರುವುದರಿಂದ ಕೀಟಗಳು ದೂರ ಹೋಗುತ್ತದೆ. ಬೇವಿನ ಪುಡಿಗೆ ಕರ್ಫೂರ ಬೇರಿಸಿ ಮನೆ ಒಳಗಡೆ ಸಿಂಪಡಿಸುವುದರಿಂದ ಕೀಟಗಳು ದೂರವಾಗುತ್ತದೆ. ಜೊತೆಗೆ ಸೊಳ್ಳೆಗಳ ಕಾಟವೂ ಕಡಿಮೆಯಾಗುತ್ತದೆ.
  • ವಿನೆಗರ್ ಮತ್ತು ಅಡಿಗೆ ಸೋಡಾ: ವಿನೆಗರ್ ಮತ್ತು ಅಡಿಗೆ ಸೋಡಾವನ್ನು ದ್ರಾವಣದಲ್ಲಿ ಬೆರೆಸಿ ಸ್ಟ್ರೇ ಬಾಟಲಿಯಲ್ಲಿ ತುಂಬಿಸಿ. ಈ ಮಿಶ್ರಣವನ್ನು ತಿಗಣೆಗಳು ಇರುವ ಪ್ರದೇಶದಲ್ಲಿ ಸಿಂಪಡಿಸಿದರೆ ತಿಗಣೆಗಳು ಜಾಗ ಖಾಲಿ ಮಾಡುತ್ತದೆ.
  • ಪುದೀನ: ತಿಗಣೆಗಳು ಅಥವಾ ಜಿರಳೆಗಳು ಹೆಚ್ಚಾಗಿದ್ದಲ್ಲಿ ಇವುಗಳು ಪುದೀನ ವಾಸನೆಯನ್ನು ಸಹಿಸುವುದಿಲ್ಲ. ಕೆಲವು ಪುದೀನ ಎಲೆಗಳನ್ನು ತೆಗೆದುಕೊಂಡು ಅವುಗಳನ್ನು ಹಾಸಿಗೆಗಳ ಬಳಿ ಅಥವಾ ಮನೆಯ ಮೂಲೆಗಳಲ್ಲಿ ಇಡುವುದರಿಂದ ಅವುಗಳ ವಾಸನೆಗಳು ತಿಗಣೆಗಳನ್ನು ಹೋಗಲಾಡಿಸುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

4 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

15 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

15 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

16 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

21 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

23 hours ago