ದ. ಕ ಜಿಲ್ಲೆಯನ್ನು ಸೇರಿಸಿ ದೇಶದ ಹಲವೆಡೆಯಲ್ಲಿ ಜಾನುವಾರುಗಲಿಗೆ ಗಂಟು ರೋಗ ಸಾಂಕ್ರಾಮಿಕವಾಗಿ ಹರಡುತ್ತಲೇ ಇದೆ. ಜಾನುವಾರುಗಳಿಗೆ ಬಂದ ಕಾಯಿಲೆಯು ಜನರ ನಿದ್ದೆ ಕೆಡಿಸಿದೆ. ಹೈನುಗಾರಿಕೆಯೆನ್ನೇ ಅಲವಂಬನೆ ಮಾಡಿರುವ ಕೃಷಿಕರಿಗೆ ಸಂಕಷ್ಟವಾಗಿದೆ. ಇದು ಜಾನುವಾರುಗಳಿಗೆ ಬರುವ ಕಾಯಿಲೆಯಾಗಿದ್ದು, ಮನುಷ್ಯರಿಗೆ ಹರಡುವುದಿಲ್ಲ ಎಂದು ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ ದೃಢೀಕರಣ ಪಡಿಸಿದೆ.
ರೋಗ ಲಕ್ಷಣಗಳೇನು?:
ಒಂದು ಮುಖ್ಯವಾದ ವಿಷಯ ಏನೆಂದರೆ, ಹೇಗೆ ಕೋರೋನಾದ ಸಮಯದಲ್ಲಿ ಇಮ್ಯುನಿಟಿ ಹೆಚ್ಚಿಸುವಲ್ಲಿ ಹೋಮಿಯೋಪಥಿ ಯಶಸ್ವಿಯಾಯಿತು. ಹಾಗೆ ಹೋಮಿಯೋಪಥಿ ಈಗ ಜಾನುವಾರುಗಳ ಇಮ್ಯುನಿಟಿ ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ.
ಕೆಲವು ವಿಷಯ ನಮಗೆ ಅರಿತಿರಬೇಕು:
ಹೋಮಿಯೋಪಥಿ: ಇದುವರೆಗೆ ಹಲವಾರು ದನಕರುಗಳು ಹೋಮಿಯೋಪಥಿ ಔಷಧಿಯಿಂದ ಗುಣಮುಖವಾಗಿದ್ದು ಅದರೊಡನೆ ರೋಗ ಹರಡದ ರೀತಿಯಲ್ಲಿ ಇಮ್ಯುನಿಟಿ ಹೆಚ್ಚಿಸಲು ಸಹಕಾರಿಯಾಗಿದೆ. ಹೆಚ್ಚಿನ ದನಕರುಗಳು ಚಿಕಿತ್ಸೆಗೆ ಸ್ಪಂದಿಸಿದೆ.
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…