ದ. ಕ ಜಿಲ್ಲೆಯನ್ನು ಸೇರಿಸಿ ದೇಶದ ಹಲವೆಡೆಯಲ್ಲಿ ಜಾನುವಾರುಗಲಿಗೆ ಗಂಟು ರೋಗ ಸಾಂಕ್ರಾಮಿಕವಾಗಿ ಹರಡುತ್ತಲೇ ಇದೆ. ಜಾನುವಾರುಗಳಿಗೆ ಬಂದ ಕಾಯಿಲೆಯು ಜನರ ನಿದ್ದೆ ಕೆಡಿಸಿದೆ. ಹೈನುಗಾರಿಕೆಯೆನ್ನೇ ಅಲವಂಬನೆ ಮಾಡಿರುವ ಕೃಷಿಕರಿಗೆ ಸಂಕಷ್ಟವಾಗಿದೆ. ಇದು ಜಾನುವಾರುಗಳಿಗೆ ಬರುವ ಕಾಯಿಲೆಯಾಗಿದ್ದು, ಮನುಷ್ಯರಿಗೆ ಹರಡುವುದಿಲ್ಲ ಎಂದು ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ ದೃಢೀಕರಣ ಪಡಿಸಿದೆ.
ರೋಗ ಲಕ್ಷಣಗಳೇನು?:
ಒಂದು ಮುಖ್ಯವಾದ ವಿಷಯ ಏನೆಂದರೆ, ಹೇಗೆ ಕೋರೋನಾದ ಸಮಯದಲ್ಲಿ ಇಮ್ಯುನಿಟಿ ಹೆಚ್ಚಿಸುವಲ್ಲಿ ಹೋಮಿಯೋಪಥಿ ಯಶಸ್ವಿಯಾಯಿತು. ಹಾಗೆ ಹೋಮಿಯೋಪಥಿ ಈಗ ಜಾನುವಾರುಗಳ ಇಮ್ಯುನಿಟಿ ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ.
ಕೆಲವು ವಿಷಯ ನಮಗೆ ಅರಿತಿರಬೇಕು:
ಹೋಮಿಯೋಪಥಿ: ಇದುವರೆಗೆ ಹಲವಾರು ದನಕರುಗಳು ಹೋಮಿಯೋಪಥಿ ಔಷಧಿಯಿಂದ ಗುಣಮುಖವಾಗಿದ್ದು ಅದರೊಡನೆ ರೋಗ ಹರಡದ ರೀತಿಯಲ್ಲಿ ಇಮ್ಯುನಿಟಿ ಹೆಚ್ಚಿಸಲು ಸಹಕಾರಿಯಾಗಿದೆ. ಹೆಚ್ಚಿನ ದನಕರುಗಳು ಚಿಕಿತ್ಸೆಗೆ ಸ್ಪಂದಿಸಿದೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…