ದ. ಕ ಜಿಲ್ಲೆಯನ್ನು ಸೇರಿಸಿ ದೇಶದ ಹಲವೆಡೆಯಲ್ಲಿ ಜಾನುವಾರುಗಲಿಗೆ ಗಂಟು ರೋಗ ಸಾಂಕ್ರಾಮಿಕವಾಗಿ ಹರಡುತ್ತಲೇ ಇದೆ. ಜಾನುವಾರುಗಳಿಗೆ ಬಂದ ಕಾಯಿಲೆಯು ಜನರ ನಿದ್ದೆ ಕೆಡಿಸಿದೆ. ಹೈನುಗಾರಿಕೆಯೆನ್ನೇ ಅಲವಂಬನೆ ಮಾಡಿರುವ ಕೃಷಿಕರಿಗೆ ಸಂಕಷ್ಟವಾಗಿದೆ. ಇದು ಜಾನುವಾರುಗಳಿಗೆ ಬರುವ ಕಾಯಿಲೆಯಾಗಿದ್ದು, ಮನುಷ್ಯರಿಗೆ ಹರಡುವುದಿಲ್ಲ ಎಂದು ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ ದೃಢೀಕರಣ ಪಡಿಸಿದೆ.
ರೋಗ ಲಕ್ಷಣಗಳೇನು?:
ಒಂದು ಮುಖ್ಯವಾದ ವಿಷಯ ಏನೆಂದರೆ, ಹೇಗೆ ಕೋರೋನಾದ ಸಮಯದಲ್ಲಿ ಇಮ್ಯುನಿಟಿ ಹೆಚ್ಚಿಸುವಲ್ಲಿ ಹೋಮಿಯೋಪಥಿ ಯಶಸ್ವಿಯಾಯಿತು. ಹಾಗೆ ಹೋಮಿಯೋಪಥಿ ಈಗ ಜಾನುವಾರುಗಳ ಇಮ್ಯುನಿಟಿ ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ.
ಕೆಲವು ವಿಷಯ ನಮಗೆ ಅರಿತಿರಬೇಕು:
ಹೋಮಿಯೋಪಥಿ: ಇದುವರೆಗೆ ಹಲವಾರು ದನಕರುಗಳು ಹೋಮಿಯೋಪಥಿ ಔಷಧಿಯಿಂದ ಗುಣಮುಖವಾಗಿದ್ದು ಅದರೊಡನೆ ರೋಗ ಹರಡದ ರೀತಿಯಲ್ಲಿ ಇಮ್ಯುನಿಟಿ ಹೆಚ್ಚಿಸಲು ಸಹಕಾರಿಯಾಗಿದೆ. ಹೆಚ್ಚಿನ ದನಕರುಗಳು ಚಿಕಿತ್ಸೆಗೆ ಸ್ಪಂದಿಸಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…