ದ. ಕ ಜಿಲ್ಲೆಯನ್ನು ಸೇರಿಸಿ ದೇಶದ ಹಲವೆಡೆಯಲ್ಲಿ ಜಾನುವಾರುಗಲಿಗೆ ಗಂಟು ರೋಗ ಸಾಂಕ್ರಾಮಿಕವಾಗಿ ಹರಡುತ್ತಲೇ ಇದೆ. ಜಾನುವಾರುಗಳಿಗೆ ಬಂದ ಕಾಯಿಲೆಯು ಜನರ ನಿದ್ದೆ ಕೆಡಿಸಿದೆ. ಹೈನುಗಾರಿಕೆಯೆನ್ನೇ ಅಲವಂಬನೆ ಮಾಡಿರುವ ಕೃಷಿಕರಿಗೆ ಸಂಕಷ್ಟವಾಗಿದೆ. ಇದು ಜಾನುವಾರುಗಳಿಗೆ ಬರುವ ಕಾಯಿಲೆಯಾಗಿದ್ದು, ಮನುಷ್ಯರಿಗೆ ಹರಡುವುದಿಲ್ಲ ಎಂದು ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ ದೃಢೀಕರಣ ಪಡಿಸಿದೆ.
ರೋಗ ಲಕ್ಷಣಗಳೇನು?:
ಒಂದು ಮುಖ್ಯವಾದ ವಿಷಯ ಏನೆಂದರೆ, ಹೇಗೆ ಕೋರೋನಾದ ಸಮಯದಲ್ಲಿ ಇಮ್ಯುನಿಟಿ ಹೆಚ್ಚಿಸುವಲ್ಲಿ ಹೋಮಿಯೋಪಥಿ ಯಶಸ್ವಿಯಾಯಿತು. ಹಾಗೆ ಹೋಮಿಯೋಪಥಿ ಈಗ ಜಾನುವಾರುಗಳ ಇಮ್ಯುನಿಟಿ ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ.
ಕೆಲವು ವಿಷಯ ನಮಗೆ ಅರಿತಿರಬೇಕು:
ಹೋಮಿಯೋಪಥಿ: ಇದುವರೆಗೆ ಹಲವಾರು ದನಕರುಗಳು ಹೋಮಿಯೋಪಥಿ ಔಷಧಿಯಿಂದ ಗುಣಮುಖವಾಗಿದ್ದು ಅದರೊಡನೆ ರೋಗ ಹರಡದ ರೀತಿಯಲ್ಲಿ ಇಮ್ಯುನಿಟಿ ಹೆಚ್ಚಿಸಲು ಸಹಕಾರಿಯಾಗಿದೆ. ಹೆಚ್ಚಿನ ದನಕರುಗಳು ಚಿಕಿತ್ಸೆಗೆ ಸ್ಪಂದಿಸಿದೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…