Advertisement
ಸುದ್ದಿಗಳು

ಜಾನುವಾರುಗಳಿಗೆ ಗಂಟು ರೋಗ | ರೋಗ ಹರಡದಂತೆ ಹೋಮಿಯೋಪಥಿ ಔಷಧಿ ಸಹಕಾರಿ |

Share
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಾನುವಾರುಗಳಿಗೆ ಗಂಟು ರೋಗ ಕಾಣಿಸಿಕೊಂಡಿದೆ. ಇದಕ್ಕೆ ಹೋಮಿಯೋಪಥಿಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ಮಾಡಬಲ್ಲ ಔಷಧಿಯ ಬಗ್ಗೆ ವೈದ್ಯ ಡಾ.ಆದಿತ್ಯ ಚಣಿಲ ಮಾಹಿತಿ ನೀಡಿದ್ದಾರೆ. ಅವರ ಬರಹದ ಯಥಾವತ್ತಾದ ರೂಪ ಇಲ್ಲಿದೆ…

ದ. ಕ ಜಿಲ್ಲೆಯನ್ನು ಸೇರಿಸಿ ದೇಶದ ಹಲವೆಡೆಯಲ್ಲಿ ಜಾನುವಾರುಗಲಿಗೆ ಗಂಟು ರೋಗ ಸಾಂಕ್ರಾಮಿಕವಾಗಿ ಹರಡುತ್ತಲೇ ಇದೆ. ಜಾನುವಾರುಗಳಿಗೆ ಬಂದ ಕಾಯಿಲೆಯು ಜನರ ನಿದ್ದೆ ಕೆಡಿಸಿದೆ. ಹೈನುಗಾರಿಕೆಯೆನ್ನೇ ಅಲವಂಬನೆ ಮಾಡಿರುವ ಕೃಷಿಕರಿಗೆ ಸಂಕಷ್ಟವಾಗಿದೆ. ಇದು ಜಾನುವಾರುಗಳಿಗೆ ಬರುವ ಕಾಯಿಲೆಯಾಗಿದ್ದು, ಮನುಷ್ಯರಿಗೆ ಹರಡುವುದಿಲ್ಲ ಎಂದು ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ ದೃಢೀಕರಣ ಪಡಿಸಿದೆ.

ರೋಗ ಲಕ್ಷಣಗಳೇನು?:

  • ಜ್ವರ
  • ಜ್ವರಕ್ಕೆ ಸಂಬಂಧಿತವಾದ ಗಂಟು ನೋವು ,ಶೀತ ದಿನನಿತ್ಯದ ಚಟುವಟಿಕೆಯಾದ ಮಲ ,ಮೂತ್ರ ವಿಸರ್ಜನೆಯಲ್ಲಿ ಬದಲಾವಣೆ ಮತ್ತು ಆಹಾರ ಸೇವನೆ ಕಡಿಮೆಯಾಗುತ್ತದೆ.
  • ಬಾಯಿ ಮೂಗಿನಿಂದ ಲೊಳೆಯಂತಹ ದ್ರವ
  • ಕೆಲವೊಮ್ಮೆ ಕರುಗಳಲ್ಲಿ ಮಲವು ನೀರಿನಂತಾಗಿ (Diarrhoea)  ಇರುತ್ತದೆ. ಜ್ವರ ಇರುವ ಸಂಧರ್ಬದಲ್ಲಿ ರಾತ್ರಿಯಿಡೀ ಮಲಗದೆ ನಿಂತಿರುವ ಉದಾಹರಣೆಯೂ ಇದೆ.
  • ಹಾಲು ನೀಡಿವಿಕೆ ಪ್ರಮಾಣದಲ್ಲಿ ಇಳಿಮುಖ.
  • ಶರೀರದಲ್ಲಿ ಅಲ್ಲಲ್ಲಿ ಸಿಡುಬಿನಂತಹ ಗುಳ್ಳೆಗಳು, ಗಂಟುಗಳು ಎದ್ದು ಒಡೆಯುವುದು.
  • ದನಗಳು ಶೇ.2ರಷ್ಟು ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊದಲೂಬಹುದು.

ಒಂದು ಮುಖ್ಯವಾದ ವಿಷಯ ಏನೆಂದರೆ, ಹೇಗೆ ಕೋರೋನಾದ ಸಮಯದಲ್ಲಿ ಇಮ್ಯುನಿಟಿ ಹೆಚ್ಚಿಸುವಲ್ಲಿ ಹೋಮಿಯೋಪಥಿ ಯಶಸ್ವಿಯಾಯಿತು. ಹಾಗೆ ಹೋಮಿಯೋಪಥಿ ಈಗ ಜಾನುವಾರುಗಳ ಇಮ್ಯುನಿಟಿ ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ.

ಕೆಲವು ವಿಷಯ ನಮಗೆ ಅರಿತಿರಬೇಕು:

  • ರೋಗ ಇರುವ ದನಗಳಿಂದ ಇಲ್ಲದಿರುವುದನ್ನು ಬೇರ್ಪಡಿಸಬೇಕು.
  • ರೋಗ ನಿರೋಧಕ ಶಕ್ತಿ ಹೆಚ್ಚಿಸಬೇಕು.
  • ಸೋಂಕು ನಿವಾರಣಾ ಚಿಕಿತ್ಸೆ.
  • ಹೆಚ್ಚಾಗಿ ಬಂದ 15-30 ದಿನದ ಒಳಗಡೆ ಸಂಪೂರ್ಣ ಗುಣ ಮುಖ ಆಗುತ್ತದೆ.

ಹೋಮಿಯೋಪಥಿ: ಇದುವರೆಗೆ ಹಲವಾರು ದನಕರುಗಳು ಹೋಮಿಯೋಪಥಿ ಔಷಧಿಯಿಂದ ಗುಣಮುಖವಾಗಿದ್ದು ಅದರೊಡನೆ ರೋಗ ಹರಡದ ರೀತಿಯಲ್ಲಿ ಇಮ್ಯುನಿಟಿ ಹೆಚ್ಚಿಸಲು ಸಹಕಾರಿಯಾಗಿದೆ. ಹೆಚ್ಚಿನ ದನಕರುಗಳು ಚಿಕಿತ್ಸೆಗೆ ಸ್ಪಂದಿಸಿದೆ.

ಬರಹ :
ಡಾ.ಆದಿತ್ಯ ಚಣಿಲ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಡಾ.ಆದಿತ್ಯ ಭಟ್‌, ಚಣಿಲ, BHMS

ಹೋಮಿಯೋಪತಿ ವೈದ್ಯರು ಶ್ರೀ ಹೋಮಿಯೋ ಕೇರ್‌, ಕುಕ್ಕೆಸುಬ್ರಹ್ಮಣ್ಯ Ph: 8073052529

Published by
ಡಾ.ಆದಿತ್ಯ ಭಟ್‌, ಚಣಿಲ, BHMS

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

5 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

12 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

15 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

24 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

24 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago