ದ. ಕ ಜಿಲ್ಲೆಯನ್ನು ಸೇರಿಸಿ ದೇಶದ ಹಲವೆಡೆಯಲ್ಲಿ ಜಾನುವಾರುಗಲಿಗೆ ಗಂಟು ರೋಗ ಸಾಂಕ್ರಾಮಿಕವಾಗಿ ಹರಡುತ್ತಲೇ ಇದೆ. ಜಾನುವಾರುಗಳಿಗೆ ಬಂದ ಕಾಯಿಲೆಯು ಜನರ ನಿದ್ದೆ ಕೆಡಿಸಿದೆ. ಹೈನುಗಾರಿಕೆಯೆನ್ನೇ ಅಲವಂಬನೆ ಮಾಡಿರುವ ಕೃಷಿಕರಿಗೆ ಸಂಕಷ್ಟವಾಗಿದೆ. ಇದು ಜಾನುವಾರುಗಳಿಗೆ ಬರುವ ಕಾಯಿಲೆಯಾಗಿದ್ದು, ಮನುಷ್ಯರಿಗೆ ಹರಡುವುದಿಲ್ಲ ಎಂದು ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ ದೃಢೀಕರಣ ಪಡಿಸಿದೆ.
ರೋಗ ಲಕ್ಷಣಗಳೇನು?:
ಒಂದು ಮುಖ್ಯವಾದ ವಿಷಯ ಏನೆಂದರೆ, ಹೇಗೆ ಕೋರೋನಾದ ಸಮಯದಲ್ಲಿ ಇಮ್ಯುನಿಟಿ ಹೆಚ್ಚಿಸುವಲ್ಲಿ ಹೋಮಿಯೋಪಥಿ ಯಶಸ್ವಿಯಾಯಿತು. ಹಾಗೆ ಹೋಮಿಯೋಪಥಿ ಈಗ ಜಾನುವಾರುಗಳ ಇಮ್ಯುನಿಟಿ ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ.
ಕೆಲವು ವಿಷಯ ನಮಗೆ ಅರಿತಿರಬೇಕು:
ಹೋಮಿಯೋಪಥಿ: ಇದುವರೆಗೆ ಹಲವಾರು ದನಕರುಗಳು ಹೋಮಿಯೋಪಥಿ ಔಷಧಿಯಿಂದ ಗುಣಮುಖವಾಗಿದ್ದು ಅದರೊಡನೆ ರೋಗ ಹರಡದ ರೀತಿಯಲ್ಲಿ ಇಮ್ಯುನಿಟಿ ಹೆಚ್ಚಿಸಲು ಸಹಕಾರಿಯಾಗಿದೆ. ಹೆಚ್ಚಿನ ದನಕರುಗಳು ಚಿಕಿತ್ಸೆಗೆ ಸ್ಪಂದಿಸಿದೆ.
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…