Advertisement
ಸುದ್ದಿಗಳು

ಜಾನುವಾರುಗಳಿಗೆ ಗಂಟು ರೋಗ | ರೋಗ ಹರಡದಂತೆ ಹೋಮಿಯೋಪಥಿ ಔಷಧಿ ಸಹಕಾರಿ |

Share
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಾನುವಾರುಗಳಿಗೆ ಗಂಟು ರೋಗ ಕಾಣಿಸಿಕೊಂಡಿದೆ. ಇದಕ್ಕೆ ಹೋಮಿಯೋಪಥಿಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ಮಾಡಬಲ್ಲ ಔಷಧಿಯ ಬಗ್ಗೆ ವೈದ್ಯ ಡಾ.ಆದಿತ್ಯ ಚಣಿಲ ಮಾಹಿತಿ ನೀಡಿದ್ದಾರೆ. ಅವರ ಬರಹದ ಯಥಾವತ್ತಾದ ರೂಪ ಇಲ್ಲಿದೆ…

ದ. ಕ ಜಿಲ್ಲೆಯನ್ನು ಸೇರಿಸಿ ದೇಶದ ಹಲವೆಡೆಯಲ್ಲಿ ಜಾನುವಾರುಗಲಿಗೆ ಗಂಟು ರೋಗ ಸಾಂಕ್ರಾಮಿಕವಾಗಿ ಹರಡುತ್ತಲೇ ಇದೆ. ಜಾನುವಾರುಗಳಿಗೆ ಬಂದ ಕಾಯಿಲೆಯು ಜನರ ನಿದ್ದೆ ಕೆಡಿಸಿದೆ. ಹೈನುಗಾರಿಕೆಯೆನ್ನೇ ಅಲವಂಬನೆ ಮಾಡಿರುವ ಕೃಷಿಕರಿಗೆ ಸಂಕಷ್ಟವಾಗಿದೆ. ಇದು ಜಾನುವಾರುಗಳಿಗೆ ಬರುವ ಕಾಯಿಲೆಯಾಗಿದ್ದು, ಮನುಷ್ಯರಿಗೆ ಹರಡುವುದಿಲ್ಲ ಎಂದು ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ ದೃಢೀಕರಣ ಪಡಿಸಿದೆ.

ರೋಗ ಲಕ್ಷಣಗಳೇನು?:

  • ಜ್ವರ
  • ಜ್ವರಕ್ಕೆ ಸಂಬಂಧಿತವಾದ ಗಂಟು ನೋವು ,ಶೀತ ದಿನನಿತ್ಯದ ಚಟುವಟಿಕೆಯಾದ ಮಲ ,ಮೂತ್ರ ವಿಸರ್ಜನೆಯಲ್ಲಿ ಬದಲಾವಣೆ ಮತ್ತು ಆಹಾರ ಸೇವನೆ ಕಡಿಮೆಯಾಗುತ್ತದೆ.
  • ಬಾಯಿ ಮೂಗಿನಿಂದ ಲೊಳೆಯಂತಹ ದ್ರವ
  • ಕೆಲವೊಮ್ಮೆ ಕರುಗಳಲ್ಲಿ ಮಲವು ನೀರಿನಂತಾಗಿ (Diarrhoea)  ಇರುತ್ತದೆ. ಜ್ವರ ಇರುವ ಸಂಧರ್ಬದಲ್ಲಿ ರಾತ್ರಿಯಿಡೀ ಮಲಗದೆ ನಿಂತಿರುವ ಉದಾಹರಣೆಯೂ ಇದೆ.
  • ಹಾಲು ನೀಡಿವಿಕೆ ಪ್ರಮಾಣದಲ್ಲಿ ಇಳಿಮುಖ.
  • ಶರೀರದಲ್ಲಿ ಅಲ್ಲಲ್ಲಿ ಸಿಡುಬಿನಂತಹ ಗುಳ್ಳೆಗಳು, ಗಂಟುಗಳು ಎದ್ದು ಒಡೆಯುವುದು.
  • ದನಗಳು ಶೇ.2ರಷ್ಟು ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊದಲೂಬಹುದು.

ಒಂದು ಮುಖ್ಯವಾದ ವಿಷಯ ಏನೆಂದರೆ, ಹೇಗೆ ಕೋರೋನಾದ ಸಮಯದಲ್ಲಿ ಇಮ್ಯುನಿಟಿ ಹೆಚ್ಚಿಸುವಲ್ಲಿ ಹೋಮಿಯೋಪಥಿ ಯಶಸ್ವಿಯಾಯಿತು. ಹಾಗೆ ಹೋಮಿಯೋಪಥಿ ಈಗ ಜಾನುವಾರುಗಳ ಇಮ್ಯುನಿಟಿ ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ.

ಕೆಲವು ವಿಷಯ ನಮಗೆ ಅರಿತಿರಬೇಕು:

  • ರೋಗ ಇರುವ ದನಗಳಿಂದ ಇಲ್ಲದಿರುವುದನ್ನು ಬೇರ್ಪಡಿಸಬೇಕು.
  • ರೋಗ ನಿರೋಧಕ ಶಕ್ತಿ ಹೆಚ್ಚಿಸಬೇಕು.
  • ಸೋಂಕು ನಿವಾರಣಾ ಚಿಕಿತ್ಸೆ.
  • ಹೆಚ್ಚಾಗಿ ಬಂದ 15-30 ದಿನದ ಒಳಗಡೆ ಸಂಪೂರ್ಣ ಗುಣ ಮುಖ ಆಗುತ್ತದೆ.

ಹೋಮಿಯೋಪಥಿ: ಇದುವರೆಗೆ ಹಲವಾರು ದನಕರುಗಳು ಹೋಮಿಯೋಪಥಿ ಔಷಧಿಯಿಂದ ಗುಣಮುಖವಾಗಿದ್ದು ಅದರೊಡನೆ ರೋಗ ಹರಡದ ರೀತಿಯಲ್ಲಿ ಇಮ್ಯುನಿಟಿ ಹೆಚ್ಚಿಸಲು ಸಹಕಾರಿಯಾಗಿದೆ. ಹೆಚ್ಚಿನ ದನಕರುಗಳು ಚಿಕಿತ್ಸೆಗೆ ಸ್ಪಂದಿಸಿದೆ.

ಬರಹ :
ಡಾ.ಆದಿತ್ಯ ಚಣಿಲ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಡಾ.ಆದಿತ್ಯ ಭಟ್‌, ಚಣಿಲ, BHMS

ಹೋಮಿಯೋಪತಿ ವೈದ್ಯರು ಶ್ರೀ ಹೋಮಿಯೋ ಕೇರ್‌, ಕುಕ್ಕೆಸುಬ್ರಹ್ಮಣ್ಯ Ph: 8073052529

Published by
ಡಾ.ಆದಿತ್ಯ ಭಟ್‌, ಚಣಿಲ, BHMS

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

1 day ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago