Advertisement
ಕೃಷಿ

ಜೇನು ಸಾಕಣೆ ಹಾಗೂ ರಫ್ತು ಹೆಚ್ಚಿಸಲು “ಸಿಹಿ ಕ್ರಾಂತಿ” ಯೋಜನೆ

Share

ಜೇನುಸಾಕಣೆ ಹಾಗೂ ಸಂಬಂಧಿತ ಇತರ ಚಟುವಟಿಕೆಗಳನ್ನು ಉತ್ತೇಜಿಸುವ ದೃಷ್ಟಿಯಿಂದ  ಸಿಹಿ ಕ್ರಾಂತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜೇನುತುಪ್ಪದ ರಪ್ತು ಸಾಮರ್ಥ್ಯವನ್ನು ಹೆಚ್ಚಿಸಲು, ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳನ್ನು ಹೆಚ್ಚು ಮಾಡಲು  ರಫ್ತು ಅಭಿವೃದ್ಧಿ ಪ್ರಾಧಿಕಾರವು ಒತ್ತುನೀಡುತ್ತಿದೆ.

ಭಾರತವು 2020-21 ರಲ್ಲಿ 59,999 ಮೆಟ್ರಿಕ್ ಟನ್ ನೈಸರ್ಗಿಕ ಜೇನುತುಪ್ಪವನ್ನು ಉತ್ಪಾದಿಸಿದೆ. ಯುನೈಟೆಡ್ ಸ್ಟೇಟ್ಸ್ 44,881 ಮೆಟ್ರಿಕ್‌ ಟನ್ ಪ್ರಮುಖ ಪಾಲನ್ನು ತೆಗೆದುಕೊಂಡಿದೆ. ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಬಾಂಗ್ಲಾದೇಶ ಮತ್ತು ಕೆನಡಾ ಭಾರತೀಯ ಜೇನುತುಪ್ಪದ ಇತರ ಪ್ರಮುಖ ತಾಣಗಳಾಗಿವೆ. ಭಾರತವು ತನ್ನ ಮೊದಲ ಸಂಘಟಿತ ರಪ್ತುಗಳನ್ನು 1996-97 ರಲ್ಲಿ ಪ್ರಾರಂಭಿಸಿತು. ಮಾತ್ರವಲ್ಲದೇ 2020ರಲ್ಲಿ ವಿಶ್ವ ಜೇನು ರಪ್ತು 736,266.02 ಮೆಟ್ರಿಕ್ ಟನ್ ಆಗಿದೆ. ಜೇನು ಉತ್ಪಾದನೆ ಮತ್ತು ರಪ್ತು ಮಾಡುವ ದೇಶಗಳಲ್ಲಿ ಭಾರತವು ವಿಶ್ವದಲ್ಲಿ 8ನೇ ಹಾಗೂ 9ನೇ ಸ್ಥಾನವನ್ನು ಪಡೆದುಕೊಂಡಿದೆ.

ಭಾರತ ಸರ್ಕಾರವು ಮೂರು ವರ್ಷಗಳವರೆಗೆ ಅಂದರೆ 2020-21 ರಿಂದ 2022-23 ರವರೆಗೆ ರಾಷ್ಟ್ರೀಯ ಜೇನುಸಾಕಣೆ ಮತ್ತು ಹನಿಮಿಷನ್‌ಗಾಗಿ 500 ಕೋಟಿ ರೂ. , ಫೆಬ್ರವರಿ 2021 ರಲ್ಲಿ ಆತ್ಮನಿರ್ಭರ  ಭಾಗವಾಗಿ ಮಿಷನ್ ಘೋಷಿಸಲಾಯಿತು. ರಾಷ್ಟ್ರೀಯ ಜೇನುನೂಣ ಮಂಡಳಿ ಮೂಲಕ ಅನುಷ್ಠಾನಗೊಳಿಸುತ್ತಿರುವ ಸಿಹಿ ಕ್ರಾಂತಿಯ ಗುರಿಯನ್ನು ಸಾಧಿಸಲು ದೇಶದಲ್ಲಿ ವೈಜ್ಞಾನಿಕ ಜೇನುಸಾಕಣೆಯ ಒಟ್ಟಾರೆ ಪ್ರಚಾರ ಮತ್ತು ಅಭಿವೃದ್ಧಿಗೆ ಗುರಿಯಾಗಿದೆ. ಇದರ ಮುಖ್ಯ ಉದ್ದೇಶವೆಂದರೆ ದೇಶದಲ್ಲಿ ಜೇನುಸಾಕಣೆಯನ್ನು ಅಭಿವೃದ್ಧಿಪಡಿಸುವುದು, ಜೇನು ಸಮೂಹಗಳನ್ನು ಅಭಿವೃದ್ಧಿಪಡಿಸುವುದು, ಜೇನುತುಪ್ಪದ ಗುಣಮಟ್ಟ ಮತ್ತು ಉತ್ಪಾದಕತೆಯನ್ನು ಸುಧಾರಿಸುವುದು ಮತ್ತು ರಪ್ತುಗಳನ್ನು ಹೆಚ್ಚಿಸುವುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

55 minutes ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

11 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

12 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

12 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

18 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

20 hours ago