Advertisement
ಕೃಷಿ

ಜೇನು ಸಾಕಣೆ ಹಾಗೂ ರಫ್ತು ಹೆಚ್ಚಿಸಲು “ಸಿಹಿ ಕ್ರಾಂತಿ” ಯೋಜನೆ

Share

ಜೇನುಸಾಕಣೆ ಹಾಗೂ ಸಂಬಂಧಿತ ಇತರ ಚಟುವಟಿಕೆಗಳನ್ನು ಉತ್ತೇಜಿಸುವ ದೃಷ್ಟಿಯಿಂದ  ಸಿಹಿ ಕ್ರಾಂತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜೇನುತುಪ್ಪದ ರಪ್ತು ಸಾಮರ್ಥ್ಯವನ್ನು ಹೆಚ್ಚಿಸಲು, ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳನ್ನು ಹೆಚ್ಚು ಮಾಡಲು  ರಫ್ತು ಅಭಿವೃದ್ಧಿ ಪ್ರಾಧಿಕಾರವು ಒತ್ತುನೀಡುತ್ತಿದೆ.

ಭಾರತವು 2020-21 ರಲ್ಲಿ 59,999 ಮೆಟ್ರಿಕ್ ಟನ್ ನೈಸರ್ಗಿಕ ಜೇನುತುಪ್ಪವನ್ನು ಉತ್ಪಾದಿಸಿದೆ. ಯುನೈಟೆಡ್ ಸ್ಟೇಟ್ಸ್ 44,881 ಮೆಟ್ರಿಕ್‌ ಟನ್ ಪ್ರಮುಖ ಪಾಲನ್ನು ತೆಗೆದುಕೊಂಡಿದೆ. ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಬಾಂಗ್ಲಾದೇಶ ಮತ್ತು ಕೆನಡಾ ಭಾರತೀಯ ಜೇನುತುಪ್ಪದ ಇತರ ಪ್ರಮುಖ ತಾಣಗಳಾಗಿವೆ. ಭಾರತವು ತನ್ನ ಮೊದಲ ಸಂಘಟಿತ ರಪ್ತುಗಳನ್ನು 1996-97 ರಲ್ಲಿ ಪ್ರಾರಂಭಿಸಿತು. ಮಾತ್ರವಲ್ಲದೇ 2020ರಲ್ಲಿ ವಿಶ್ವ ಜೇನು ರಪ್ತು 736,266.02 ಮೆಟ್ರಿಕ್ ಟನ್ ಆಗಿದೆ. ಜೇನು ಉತ್ಪಾದನೆ ಮತ್ತು ರಪ್ತು ಮಾಡುವ ದೇಶಗಳಲ್ಲಿ ಭಾರತವು ವಿಶ್ವದಲ್ಲಿ 8ನೇ ಹಾಗೂ 9ನೇ ಸ್ಥಾನವನ್ನು ಪಡೆದುಕೊಂಡಿದೆ.

ಭಾರತ ಸರ್ಕಾರವು ಮೂರು ವರ್ಷಗಳವರೆಗೆ ಅಂದರೆ 2020-21 ರಿಂದ 2022-23 ರವರೆಗೆ ರಾಷ್ಟ್ರೀಯ ಜೇನುಸಾಕಣೆ ಮತ್ತು ಹನಿಮಿಷನ್‌ಗಾಗಿ 500 ಕೋಟಿ ರೂ. , ಫೆಬ್ರವರಿ 2021 ರಲ್ಲಿ ಆತ್ಮನಿರ್ಭರ  ಭಾಗವಾಗಿ ಮಿಷನ್ ಘೋಷಿಸಲಾಯಿತು. ರಾಷ್ಟ್ರೀಯ ಜೇನುನೂಣ ಮಂಡಳಿ ಮೂಲಕ ಅನುಷ್ಠಾನಗೊಳಿಸುತ್ತಿರುವ ಸಿಹಿ ಕ್ರಾಂತಿಯ ಗುರಿಯನ್ನು ಸಾಧಿಸಲು ದೇಶದಲ್ಲಿ ವೈಜ್ಞಾನಿಕ ಜೇನುಸಾಕಣೆಯ ಒಟ್ಟಾರೆ ಪ್ರಚಾರ ಮತ್ತು ಅಭಿವೃದ್ಧಿಗೆ ಗುರಿಯಾಗಿದೆ. ಇದರ ಮುಖ್ಯ ಉದ್ದೇಶವೆಂದರೆ ದೇಶದಲ್ಲಿ ಜೇನುಸಾಕಣೆಯನ್ನು ಅಭಿವೃದ್ಧಿಪಡಿಸುವುದು, ಜೇನು ಸಮೂಹಗಳನ್ನು ಅಭಿವೃದ್ಧಿಪಡಿಸುವುದು, ಜೇನುತುಪ್ಪದ ಗುಣಮಟ್ಟ ಮತ್ತು ಉತ್ಪಾದಕತೆಯನ್ನು ಸುಧಾರಿಸುವುದು ಮತ್ತು ರಪ್ತುಗಳನ್ನು ಹೆಚ್ಚಿಸುವುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

4 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

4 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

19 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

20 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

1 day ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago