ಶಿಕ್ಷಣ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸೇವೆಗಾಗಿ ಶನಿವಾರ ಮಂಗಳೂರು ವಿ.ವಿ.ಯಿಂದ ಗೌರವ ಡಾಕ್ಟರೇಟ್ ಸ್ವೀಕರಿಸಿದ ಹೇಮಾವತಿ ಹೆಗ್ಗಡೆಯವರಿಗೆ ಧರ್ಮಸ್ಥಳದಲ್ಲಿ ಗೌರವಪೂರ್ವಕ ಸ್ವಾಗತ ಕೋರಲಾಯಿತು.
ಧರ್ಮಸ್ಥಳ ಕ್ಷೇತ್ರದ ನೌಕರ ವೃಂದದವರು, ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಊರಿನ ನಾಗರಿಕರು ಗೌರವ ಪೂರ್ವಕ ಸ್ವಾಗತ ಕೋರಿ ಅಭಿನಂದನೆ ಅರ್ಪಿಸಿದರು. ಧರ್ಮಾಧಿಕಾರಿಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು. ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಿಂದ ಬೀಡಿನ ವರೆಗೆಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…