ಬಾಗಲಕೋಟೆಯಲ್ಲಿ ಡಿ.21 ರಿಂದ 23 ವರೆಗೆ ನಡೆಯಲಿರುವ ತೋಟಗಾರಿಕಾ ಮೇಳಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ ತಿಳಿಸಿದ್ದಾರೆ. ಈ ವರ್ಷ ಮೇಳದಲ್ಲಿ 100 ಸುಸಜ್ಜಿತ, 100 ಸಾಮಾನ್ಯ, 15 ಯಂತ್ರೋಪಕರಣಗಳ ಹಾಗೂ 15 ಆಹಾರ ಮಳಿಗೆಗಳನ್ನು ನಿರ್ಮಿಸಲಾಗಿದೆ. ತೋಟಗಾರಿಕೆಯಲ್ಲಿ ಬಳಸಬಹುದಾದ ವಿವಿಧ ಕೃಷಿ ಪರಿಕರಗಳಾದ ಬೀಜಗಳು, ಸಸಿಗಳು, ಕೀಟನಾಶಕಗಳು, ಗೊಬ್ಬರಗಳು, ಯಂತ್ರೋಪಕರಣಗಳ ಮಾರಾಟ ಹಾಗೂ ಪ್ರದರ್ಶನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಮೇಳಕ್ಕೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಚಾಲನೆ ನೀಡಲಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…