ಬಾಗಲಕೋಟೆಯಲ್ಲಿ ಡಿ.21 ರಿಂದ 23 ವರೆಗೆ ನಡೆಯಲಿರುವ ತೋಟಗಾರಿಕಾ ಮೇಳಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ ತಿಳಿಸಿದ್ದಾರೆ. ಈ ವರ್ಷ ಮೇಳದಲ್ಲಿ 100 ಸುಸಜ್ಜಿತ, 100 ಸಾಮಾನ್ಯ, 15 ಯಂತ್ರೋಪಕರಣಗಳ ಹಾಗೂ 15 ಆಹಾರ ಮಳಿಗೆಗಳನ್ನು ನಿರ್ಮಿಸಲಾಗಿದೆ. ತೋಟಗಾರಿಕೆಯಲ್ಲಿ ಬಳಸಬಹುದಾದ ವಿವಿಧ ಕೃಷಿ ಪರಿಕರಗಳಾದ ಬೀಜಗಳು, ಸಸಿಗಳು, ಕೀಟನಾಶಕಗಳು, ಗೊಬ್ಬರಗಳು, ಯಂತ್ರೋಪಕರಣಗಳ ಮಾರಾಟ ಹಾಗೂ ಪ್ರದರ್ಶನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಮೇಳಕ್ಕೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಚಾಲನೆ ನೀಡಲಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…