ರಿಸೆಪ್ಷನ್ ವೇಳೆ ಕುಸಿದು ಬಿದ್ದ ಮದುಮಗಳು | ಅಂಗಾಂಗ ದಾನ ಮಾಡಿ ಮಗಳ ಬದುಕಿನ ಸಾರ್ಥಕತೆ ಮೆರೆದ ಪೋಷಕರು |

February 12, 2022
10:28 PM

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮದುಮಗಳೊಬ್ಬಳು ಆರಕ್ಷತೆಯ ಸಂದರ್ಭದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಬಳಿಕ ಅಂಗಾಂಗ ದಾನದ ಮೂಲಕ ಮದುಮಗಳ ಪೋಷಕರು ಮಗಳ ಬದುಕಿನ ಸಾರ್ಥಕತೆಯನ್ನು ಮೆರೆದಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ  ಮದುಮಗಳು ಚೈತ್ರಾ ಮದುವೆಯ ಆರಕ್ಷತೆಯ ಸಂದರ್ಭದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಈ ವೇಳೆ ಆಕೆಯನ್ನು ಕೂಡಲೇ ಬೆಂಗಳೂರಿನ ನಿಮ್ದಾನ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆಕೆಯನ್ನು ಪರೀಕ್ಷಿಸಿದಂತ ವೈದ್ಯರು ಚೈತ್ರ ಮೆದುಳು ನಿಷ್ಕ್ರೀಯವಾಗಿದೆ ಎಂದು ತಿಳಿಸಿದ್ದಾರೆ. ಬಳಿಕ ವೈದ್ಯರ ಸಲಹೆ ಮೇರೆಗೆ  ಅಂಗಾಂಗ ದಾನ ಮಾಡಲು ಮನವೊಲಿಸಿದರು. ವೈದ್ಯರ ಮಾತಿಗೆ ಒಪ್ಪಿದಂತ ಪೋಷಕರು, ಚೈತ್ರಳ ಅಂಗಾಂಗವನ್ನು ದಾನ ಮಾಡಿದ್ದಾರೆ.

ಹೀಗಾಗಿ ಹಲವು ರೋಗಗಳಿಂದ ಬಳಲುತ್ತಿದ್ದ ಅನೇಕರ ಬಾಳಿಗೆ ಚೈತ್ರ ಬೆಳಕಾಗುವಂತಾಗಿದೆ. ಈ ಮಾಹಿತಿಯನ್ನು ಟ್ವೀಟರ್ ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹಂಚಿಕೊಂಡಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror