ರಿಸೆಪ್ಷನ್ ವೇಳೆ ಕುಸಿದು ಬಿದ್ದ ಮದುಮಗಳು | ಅಂಗಾಂಗ ದಾನ ಮಾಡಿ ಮಗಳ ಬದುಕಿನ ಸಾರ್ಥಕತೆ ಮೆರೆದ ಪೋಷಕರು |

February 12, 2022
10:28 PM

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮದುಮಗಳೊಬ್ಬಳು ಆರಕ್ಷತೆಯ ಸಂದರ್ಭದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಬಳಿಕ ಅಂಗಾಂಗ ದಾನದ ಮೂಲಕ ಮದುಮಗಳ ಪೋಷಕರು ಮಗಳ ಬದುಕಿನ ಸಾರ್ಥಕತೆಯನ್ನು ಮೆರೆದಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ  ಮದುಮಗಳು ಚೈತ್ರಾ ಮದುವೆಯ ಆರಕ್ಷತೆಯ ಸಂದರ್ಭದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಈ ವೇಳೆ ಆಕೆಯನ್ನು ಕೂಡಲೇ ಬೆಂಗಳೂರಿನ ನಿಮ್ದಾನ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆಕೆಯನ್ನು ಪರೀಕ್ಷಿಸಿದಂತ ವೈದ್ಯರು ಚೈತ್ರ ಮೆದುಳು ನಿಷ್ಕ್ರೀಯವಾಗಿದೆ ಎಂದು ತಿಳಿಸಿದ್ದಾರೆ. ಬಳಿಕ ವೈದ್ಯರ ಸಲಹೆ ಮೇರೆಗೆ  ಅಂಗಾಂಗ ದಾನ ಮಾಡಲು ಮನವೊಲಿಸಿದರು. ವೈದ್ಯರ ಮಾತಿಗೆ ಒಪ್ಪಿದಂತ ಪೋಷಕರು, ಚೈತ್ರಳ ಅಂಗಾಂಗವನ್ನು ದಾನ ಮಾಡಿದ್ದಾರೆ.

ಹೀಗಾಗಿ ಹಲವು ರೋಗಗಳಿಂದ ಬಳಲುತ್ತಿದ್ದ ಅನೇಕರ ಬಾಳಿಗೆ ಚೈತ್ರ ಬೆಳಕಾಗುವಂತಾಗಿದೆ. ಈ ಮಾಹಿತಿಯನ್ನು ಟ್ವೀಟರ್ ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹಂಚಿಕೊಂಡಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ
April 17, 2026
1:55 PM
by: ಸಾಯಿಶೇಖರ್ ಕರಿಕಳ
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror