ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮದುಮಗಳೊಬ್ಬಳು ಆರಕ್ಷತೆಯ ಸಂದರ್ಭದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಬಳಿಕ ಅಂಗಾಂಗ ದಾನದ ಮೂಲಕ ಮದುಮಗಳ ಪೋಷಕರು ಮಗಳ ಬದುಕಿನ ಸಾರ್ಥಕತೆಯನ್ನು ಮೆರೆದಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮದುಮಗಳು ಚೈತ್ರಾ ಮದುವೆಯ ಆರಕ್ಷತೆಯ ಸಂದರ್ಭದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಈ ವೇಳೆ ಆಕೆಯನ್ನು ಕೂಡಲೇ ಬೆಂಗಳೂರಿನ ನಿಮ್ದಾನ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆಕೆಯನ್ನು ಪರೀಕ್ಷಿಸಿದಂತ ವೈದ್ಯರು ಚೈತ್ರ ಮೆದುಳು ನಿಷ್ಕ್ರೀಯವಾಗಿದೆ ಎಂದು ತಿಳಿಸಿದ್ದಾರೆ. ಬಳಿಕ ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನ ಮಾಡಲು ಮನವೊಲಿಸಿದರು. ವೈದ್ಯರ ಮಾತಿಗೆ ಒಪ್ಪಿದಂತ ಪೋಷಕರು, ಚೈತ್ರಳ ಅಂಗಾಂಗವನ್ನು ದಾನ ಮಾಡಿದ್ದಾರೆ.
ಹೀಗಾಗಿ ಹಲವು ರೋಗಗಳಿಂದ ಬಳಲುತ್ತಿದ್ದ ಅನೇಕರ ಬಾಳಿಗೆ ಚೈತ್ರ ಬೆಳಕಾಗುವಂತಾಗಿದೆ. ಈ ಮಾಹಿತಿಯನ್ನು ಟ್ವೀಟರ್ ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹಂಚಿಕೊಂಡಿದ್ದಾರೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…