Advertisement
MIRROR FOCUS

ಬಿರು ಬಿಸಿಲ ಜೊತೆಗೆ ಕಾಲರಾ ರೋಗದ ಭೀತಿ | ಮಕ್ಕಳ ಆರೋಗ್ಯದ ಕಡೆ ಇರಲಿ ಗಮನ

Share

ರಾಜ್ಯಾದ್ಯಂತ  ಜಲಕ್ಷಾಮ(Water Crisis) ಶುರುವಾಗಿದೆ. ಸರ್ಕಾರ(Govt) ಕೂಡ ನೀರು ಸರಬರಾಜು(Water supply) ಮಾಡೋದಕ್ಕೆ ನಾನಾ ಪ್ರಯತ್ನ ಮಾಡ್ತಿದೆ. ಮತ್ತೊಂದೆಡೆ ಸುಡುಸುಡು ಬಿಸಿಲಿನ ವಾತಾವರಣ. ನೀರಿಲ್ಲದೇ ಜನಬೇಸಿಗೆಯಲ್ಲಿ(Summer) ಜನ ಪರದಾಟ ಮಾಡ್ತಿದ್ರೇ ಈಗ ಆರೋಗ್ಯದ(Health) ಸಮಸ್ಯೆ ಕೂಡ ಶುರುವಾಗಿದ್ದು, ಕಾಲರಾ(cholera Disease) ಭೀತಿ ಎದುರಾಗಿದೆ.

Advertisement
Advertisement
Advertisement
Advertisement

ಬಿರು ಬಿಸಿಲಿನ ವಾತಾವರಣ, ವಾಡಿಕೆಗಿಂತ ತಾಪಮಾನ ಹೆಚ್ಚಾಗಿ ಜನ ತತ್ತರಿಸ್ತಿದ್ದಾರೆ. ನೀರೇ ಇಲ್ಲದೇ ಕೆರೆ, ಬಾವಿ, ನದಿಗಳು ಬತ್ತಿವೆ. ನೀರಿನಿಂದಲೇ ಕಾಲರಾ ಬರ್ತಿದ್ದು, ಈಗಾಗಲೇ 6 ಕ್ಕೂ ಹೆಚ್ಚು ಕೇಸ್ ಸಿಲಿಕಾನ್ ಸಿಟಿಯಲ್ಲಿ ದಾಖಲಾಗಿದೆ. ಹಾಗಾದ್ರೆ ಕಾಲರಾದಿಂದ ದೂರ ಇರೋದು ಹೇಗೆ, ನಾವು ನಮ್ಮ ಮಕ್ಕಳು ಹಿರಿಯರನ್ನ ರಕ್ಷಿಸಿಕೊಳ್ಳೋದು ಹೇಗೆ..? ಅಲ್ಲದೇ ಬೇಸಿಗೆಯಲ್ಲಿ ಹೇಗೆ ಆಹಾರ ಇರಬೇಕು, ಅದರಲ್ಲೂ ಮಕ್ಕಳ ಬಗ್ಗೆ ಹೇಗೆ ಎಚ್ಚರಿಕೆ ವಹಿಸಬೇಕು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

Advertisement

* ಮಕ್ಕಳಿಗೆ ನಿತ್ಯ 2 ರಿಂದ 3 ಲೀಟರ್ ನೀರು ಕುಡಿಸಿ
* ಕುಡಿಯುವ ನೀರನ್ನ ಕಾಯಿಸಿ, ಆರಿಸಿದ ನಂತರ ನೀಡಿ
* ಪ್ಲಾಸ್ಟಿಕ್ ಬಾಟಲ್ ಬಳಸೋದನ್ನ ನಿಲ್ಲಿಸಿ
* ಸ್ಟೀಲ್ ಬಾಟಲ್‍ಗಳಲ್ಲಿ ನೀರನ್ನು ಕೊಡಿ
* ಕೋಲ್ಡ್ ವಾಟರ್ ನೀಡಲೇಬೇಡಿ
* ಮಿತವಾದ ಮೃದುವಾದ ಆಹಾರ ನೀಡಿ

ಮಕ್ಕಳು ಮಾತ್ರವಲ್ಲ ಪೋಷಕರು ಮತ್ತು ಹಿರಿಯರು ಸಹ ತಿನ್ನೋ ಆಹಾರದ ಬಗ್ಗೆ ಗಮನವಹಿಸಬೇಕು. ಜೊತೆಗೆ ಮನೆಯಿಂದ ಹೊರಗೆ ಬಂದಾಗ ಕಾಟನ್ ಬಟ್ಟೆಯನ್ನ ಧರಿಸಿ, ಸೆಖೆ ಅಂತಾ ಎಸಿಯಲ್ಲೇ ಇದ್ರೂ ಸಮಸ್ಯೆಯಾಗಲಿದೆ ಎಂದು ಆಹಾರ ತಜ್ಞೆ ಡಾ. ಪ್ರೇಮ ಹೇಳುತ್ತಾರೆ. ಒಟ್ಟಿನಲ್ಲಿ ಈ ಬೇಸಿಗೆ ನೀರಿಲ್ಲದೇ ನಾನಾ ಸಮಸ್ಯೆ ಉಂಟು ಮಾಡ್ತಿದೆ. ನೀರಿಗಾಗಿ ಜನ ಬೀದಿ ಬೀದಿ ಸುತ್ತೋ ಪರಿಸ್ಥಿತಿ ನಿರ್ಮಾಣವಾಗಿದ್ರೇ, ನೀರಿನಿಂದಲೇ ಕಾಲರಾ ಕೂಡ ಜನರ ನಿದ್ದೆಗೆಡಿಸ್ತಿರೋದಂತೂ ಸತ್ಯ.

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago