Advertisement
ಸುದ್ದಿಗಳು

ಬೆಂಗಳೂರು | ಮಧ್ಯರಾತ್ರಿ 1 ಗಂಟೆಯವರೆಗೂ ಹೋಟೆಲ್ ತೆರೆಯಲು ಅನುಮತಿ |

Share

ಇನ್ನು ಮುಂದೆ ಮಧ್ಯರಾತ್ರಿ 1 ಗಂಟೆ ವರೆಗೂ ಹೋಟೆಲ್‌ ತೆರೆಯಲು ಅನುಮತಿ ನೀಡಲಾಗಿದೆ. ನಗರ ವ್ಯಾಪ್ತಿ ಹೋಟೆಲ್‌ಗಳು ಮಧ್ಯರಾತ್ರಿ 1 ಗಂಟೆ ವರೆಗೂ ತೆರೆಯಲು ಅನುಮತಿ ನೀಡಲಾಗಿದೆ. ಬೆಂಗಳೂರು ನಗರ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ರಾತ್ರಿ ಒಂದು ಗಂಟೆಯ ತನಕ ಕೆಲವು ಕಡೆ ಮಾತ್ರ ಹೋಟೆಲ್‌ಗಳು ತೆರೆದಿರುತ್ತಿದ್ದವು. ಕೆಲವು ಕಡೆ ಪೊಲೀಸರು ಹೋಟೆಲ್ ಬಂದ್ ಮಾಡಿಸುತ್ತಿದ್ದರು. ಈಗ ಎಲ್ಲಾ ಕಡೆಯಲ್ಲೂ ಮಧ್ಯರಾತ್ರಿ ಒಂದು ಗಂಟೆಯ ತನಕ ಹೋಟೆಲ್ ತೆರೆಯಲು ಅನುಮತಿ ನೀಡಲಾಗಿದೆ. ಬೆಂಗಳೂರು ನಗರದಾದ್ಯಂತ ರಾತ್ರಿ 1 ಗಂಟೆ ವರೆಗೂ ಹೋಟೆಲ್ ಊಟ ಸಿಗಲಿದೆ. ಮಧ್ಯರಾತ್ರಿವರೆಗೆ ಹೋಟೆಲ್‌ ಓಪನ್‌ ವಿಚಾರವಾಗಿ ಬಾರ್‌ ರೆಸ್ಟೋರೆಂಟ್‌ ಸೇರಿದಂತೆ ಎಲ್ಲ ಹೋಟೆಲ್‌ಗಳಿಗೂ ರಾತ್ರಿ ಒಂದು ಗಂಟೆ ತನಕ ಅವಕಾಶವಿದೆ.

24 ಗಂಟೆ ಹೋಟೆಲ್‌ಗಳು ತೆರೆಯುವ ಬೇಡಿಕೆ ವಿಚಾರ ಈ ಬಗ್ಗೆ ಸರ್ಕಾರದಿಂದ ಯಾವುದೇ ಆದೇಶ ಇಲ್ಲ. ವಿಶೇಷ ಸಂದರ್ಭದಲ್ಲಿ ಬಾರ್‌ಗಳು ಮಾತ್ರ ಬಂದ್‌ ಮಾಡಲಾಗುತ್ತದೆ. ರೆಸ್ಟೋರೆಂಟ್‌ ಎಂದಿನಂತೆ ಓಪನ್‌ ಇರಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-03-2026 | ಹವಾಮಾನದಲ್ಲಿ ಏಕಾಏಕಿ ಬದಲಾವಣೆ – ರಾಜ್ಯದ ಹಲವೆಡೆ ಸಂಜೆ ಮಳೆ ಸಾಧ್ಯತೆ

ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…

5 hours ago

ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ

ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…

13 hours ago

ಮಹಿಳಾ ಕೃಷಿಕರ ಸಬಲೀಕರಣಕ್ಕೆ ಜಾಗತಿಕ ಘೋಷಣೆ : 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಜೋಡಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್‌ ಘೋಷಣೆ

ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…

14 hours ago

ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ

ಖಾರೀಫ್‌ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…

23 hours ago

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

1 day ago

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…

1 day ago