Advertisement
ಸುದ್ದಿಗಳು

ಬೆಂಗಳೂರು | ಮಧ್ಯರಾತ್ರಿ 1 ಗಂಟೆಯವರೆಗೂ ಹೋಟೆಲ್ ತೆರೆಯಲು ಅನುಮತಿ |

Share

ಇನ್ನು ಮುಂದೆ ಮಧ್ಯರಾತ್ರಿ 1 ಗಂಟೆ ವರೆಗೂ ಹೋಟೆಲ್‌ ತೆರೆಯಲು ಅನುಮತಿ ನೀಡಲಾಗಿದೆ. ನಗರ ವ್ಯಾಪ್ತಿ ಹೋಟೆಲ್‌ಗಳು ಮಧ್ಯರಾತ್ರಿ 1 ಗಂಟೆ ವರೆಗೂ ತೆರೆಯಲು ಅನುಮತಿ ನೀಡಲಾಗಿದೆ. ಬೆಂಗಳೂರು ನಗರ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ರಾತ್ರಿ ಒಂದು ಗಂಟೆಯ ತನಕ ಕೆಲವು ಕಡೆ ಮಾತ್ರ ಹೋಟೆಲ್‌ಗಳು ತೆರೆದಿರುತ್ತಿದ್ದವು. ಕೆಲವು ಕಡೆ ಪೊಲೀಸರು ಹೋಟೆಲ್ ಬಂದ್ ಮಾಡಿಸುತ್ತಿದ್ದರು. ಈಗ ಎಲ್ಲಾ ಕಡೆಯಲ್ಲೂ ಮಧ್ಯರಾತ್ರಿ ಒಂದು ಗಂಟೆಯ ತನಕ ಹೋಟೆಲ್ ತೆರೆಯಲು ಅನುಮತಿ ನೀಡಲಾಗಿದೆ. ಬೆಂಗಳೂರು ನಗರದಾದ್ಯಂತ ರಾತ್ರಿ 1 ಗಂಟೆ ವರೆಗೂ ಹೋಟೆಲ್ ಊಟ ಸಿಗಲಿದೆ. ಮಧ್ಯರಾತ್ರಿವರೆಗೆ ಹೋಟೆಲ್‌ ಓಪನ್‌ ವಿಚಾರವಾಗಿ ಬಾರ್‌ ರೆಸ್ಟೋರೆಂಟ್‌ ಸೇರಿದಂತೆ ಎಲ್ಲ ಹೋಟೆಲ್‌ಗಳಿಗೂ ರಾತ್ರಿ ಒಂದು ಗಂಟೆ ತನಕ ಅವಕಾಶವಿದೆ.

24 ಗಂಟೆ ಹೋಟೆಲ್‌ಗಳು ತೆರೆಯುವ ಬೇಡಿಕೆ ವಿಚಾರ ಈ ಬಗ್ಗೆ ಸರ್ಕಾರದಿಂದ ಯಾವುದೇ ಆದೇಶ ಇಲ್ಲ. ವಿಶೇಷ ಸಂದರ್ಭದಲ್ಲಿ ಬಾರ್‌ಗಳು ಮಾತ್ರ ಬಂದ್‌ ಮಾಡಲಾಗುತ್ತದೆ. ರೆಸ್ಟೋರೆಂಟ್‌ ಎಂದಿನಂತೆ ಓಪನ್‌ ಇರಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

3 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

4 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

5 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

11 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

11 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

14 hours ago