Advertisement
ಸುದ್ದಿಗಳು

ಬೆಂಗಳೂರು | ಮಧ್ಯರಾತ್ರಿ 1 ಗಂಟೆಯವರೆಗೂ ಹೋಟೆಲ್ ತೆರೆಯಲು ಅನುಮತಿ |

Share

ಇನ್ನು ಮುಂದೆ ಮಧ್ಯರಾತ್ರಿ 1 ಗಂಟೆ ವರೆಗೂ ಹೋಟೆಲ್‌ ತೆರೆಯಲು ಅನುಮತಿ ನೀಡಲಾಗಿದೆ. ನಗರ ವ್ಯಾಪ್ತಿ ಹೋಟೆಲ್‌ಗಳು ಮಧ್ಯರಾತ್ರಿ 1 ಗಂಟೆ ವರೆಗೂ ತೆರೆಯಲು ಅನುಮತಿ ನೀಡಲಾಗಿದೆ. ಬೆಂಗಳೂರು ನಗರ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ರಾತ್ರಿ ಒಂದು ಗಂಟೆಯ ತನಕ ಕೆಲವು ಕಡೆ ಮಾತ್ರ ಹೋಟೆಲ್‌ಗಳು ತೆರೆದಿರುತ್ತಿದ್ದವು. ಕೆಲವು ಕಡೆ ಪೊಲೀಸರು ಹೋಟೆಲ್ ಬಂದ್ ಮಾಡಿಸುತ್ತಿದ್ದರು. ಈಗ ಎಲ್ಲಾ ಕಡೆಯಲ್ಲೂ ಮಧ್ಯರಾತ್ರಿ ಒಂದು ಗಂಟೆಯ ತನಕ ಹೋಟೆಲ್ ತೆರೆಯಲು ಅನುಮತಿ ನೀಡಲಾಗಿದೆ. ಬೆಂಗಳೂರು ನಗರದಾದ್ಯಂತ ರಾತ್ರಿ 1 ಗಂಟೆ ವರೆಗೂ ಹೋಟೆಲ್ ಊಟ ಸಿಗಲಿದೆ. ಮಧ್ಯರಾತ್ರಿವರೆಗೆ ಹೋಟೆಲ್‌ ಓಪನ್‌ ವಿಚಾರವಾಗಿ ಬಾರ್‌ ರೆಸ್ಟೋರೆಂಟ್‌ ಸೇರಿದಂತೆ ಎಲ್ಲ ಹೋಟೆಲ್‌ಗಳಿಗೂ ರಾತ್ರಿ ಒಂದು ಗಂಟೆ ತನಕ ಅವಕಾಶವಿದೆ.

24 ಗಂಟೆ ಹೋಟೆಲ್‌ಗಳು ತೆರೆಯುವ ಬೇಡಿಕೆ ವಿಚಾರ ಈ ಬಗ್ಗೆ ಸರ್ಕಾರದಿಂದ ಯಾವುದೇ ಆದೇಶ ಇಲ್ಲ. ವಿಶೇಷ ಸಂದರ್ಭದಲ್ಲಿ ಬಾರ್‌ಗಳು ಮಾತ್ರ ಬಂದ್‌ ಮಾಡಲಾಗುತ್ತದೆ. ರೆಸ್ಟೋರೆಂಟ್‌ ಎಂದಿನಂತೆ ಓಪನ್‌ ಇರಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

3 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

3 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago