The Rural Mirror ಕಾಳಜಿ

ಸುಳ್ಯದಲ್ಲೊಂದು ಗುಡಿಸಲು ಮನೆ | ಪುತ್ತಿಲ ಪರಿವಾರದ ಸುಳ್ಯ ಘಟಕದಿಂದ ಮನೆ ಕನಸಿಗೆ ನೆರವು | ಸಹೃದಯಿಗಳು ನೆರವು ನೀಡಿ |

Share

ಸುಳ್ಯ ತಾಲೂಕಿನ ಕಸಬಾ ಗ್ರಾಮದ ಶಾಂತಿನಗರದಲ್ಲಿ ತೀರಾ ಚಿಕ್ಕದಾದ ಗುಡಿಸಲು ಮನೆಯಲ್ಲಿರುವ ಮಹಿಳೆಯೊಬ್ಬರ ಮನೆಯ ಕನಸಿಗೆ ಪುತ್ತಿಲ ಪರಿವಾರದ ಸುಳ್ಯ ಘಟಕವು ಈಗ ನೆರವಿಗೆ ಇಳಿದಿದೆ. ಇವರ ಜೊತೆ ಸಹೃದಯಿಗಳು ಕೈಜೋಡಿಸಬಹುದು.  ಈ ಮಹಿಳೆ ಸುಮತಿ ಅವರ ಪರಿಸ್ಥಿತಿ ತೀರಾ ಸಂಕಷ್ಟದಿಂದ ಕೂಡಿದೆ.

Advertisement

ಮಹಿಳೆಯ ಪತಿ ಗಣೇಶ ಅಸೌಖ್ಯದ ಕಾರಣದಿಂದಾಗಿ ಇಹಲೋಕ ತ್ಯಜಿಸಿ ಹಲವು ವರ್ಷಗಳಾಗಿವೆ. ಮೂವರು ಮಕ್ಕಳೊಂದಿಗೆ ಮಹಿಳೆಯ ವಾಸ. ಆದರೆ ಮೂರು ಮಕ್ಕಳಲ್ಲಿ ಒಬ್ಬಾತನಿಗೆ ದೃಷ್ಟಿ ದೋಷವಿದ್ದು ಇನ್ನೊಬ್ಬ ಕೂಲಿ ಕೆಲಸ ಮಾಡುತ್ತಿದ್ದಾನೆ. ಮತ್ತೊಬ್ಬ  ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಕೂಲಿ ಮಾಡಿ ಬಂದ ಹಣ ಜೀವನ ನಿರ್ವಹಣೆಗೇ ಸಾಲುತ್ತಿಲ್ಲ. ಹಾಗಿದ್ದರೂ ಪುಟ್ಟ ಮನೆಯೊಂದನ್ನು ಕಟ್ಟುವ ಹಂಬಲ ಸುಮತಿ ಅವರದಾಗಿತ್ತು. ಪುತ್ತಿಲ ಪರಿವಾರದ ಸುಳ್ಯ ಘಟಕದ ಸಹೃದಯಿಗಳು ಸುಮತಿ ಅವರ ಮನೆಯ ಪರಿಸ್ಥಿತಿ ಗಮನಿಸಿ ಮನೆ ಕಟ್ಟುವ ಕನಸಿಗೆ ಆಸರೆಯಾದರು. ಇದರ ಜೊತೆಗೆ ಸ್ಥಳೀಯಾಡಳಿತ , ಪ್ರತಿನಿಧಿಗಳನ್ನೂ ಮಾತನಾಡಿಸಿದರು. ಈಗ ಮಹಿಳೆ ಸುಮತಿ ಅವರ  ಪುಟ್ಟ ಮನೆ ಕಟ್ಟುವ ಕನಸಿಗೆ ಕಲ್ಲು, ಸಿಮೆಂಟು, ಹೊಯಿಗೆ, ಕಬ್ಬಿಣ…, ಹೀಗೆ  ಸಹಾಯ ಮಾಡಿದರೆ ಮನೆ ಸುಲಭದಲ್ಲಿ ನಿರ್ಮಾಣವಾದೀತು. ಅದಕ್ಕಾಗಿ ನೆರವು ಅಗತ್ಯ ಇದೆ.

The Sullia Unit of Puttila Parivar has now come to help a woman living in a very small hut in Shantinagar, Kasaba village of Sullia taluk. Friends can join hands with them. Sumathi’s situation is very difficult.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-04-2025 | ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ |

ರಾಜ್ಯದಲ್ಲಿ ಈಗಿನಂತೆ ಎಪ್ರಿಲ್ 7 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 9…

5 hours ago

ಒಂದೆಡೆ ಮಳೆ-ಇನ್ನೊಂದೆಡೆ ಹೀಟ್‌ವೇವ್‌ | ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಏಪ್ರಿಲ್ 7 ರಿಂದ 9 ರವರೆಗೆ ಪೂರ್ವ ಭಾರತದಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ…

12 hours ago

ಮ್ಯಾನ್ಮಾರ್‌ನ ಭೂಕಂಪ | ಭಾರತೀಯ ಸೇನಾ ಆಸ್ಪತ್ರೆಯಲ್ಲಿ 700 ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ

ಮ್ಯಾನ್ಮಾರ್‌ ಭೂಕಂಪದ ಬಳಿಕ ವಿವಿಧ ರೀತಿಯಲ್ಲಿ ಭಾರತವು ನೆರವು ನೀಡುತ್ತಿದೆ. ಇದುವರೆಗೆ ಭಾರತೀಯ ಸೇನಾ…

13 hours ago

ಮಾನವ-ಆನೆ ಸಂಘರ್ಷ ತಡೆಗೆ ಕ್ರಮ | 200 ಕೋ. ರೂ. ವೆಚ್ಚದ ರೈಲ್ವೆ ಬ್ಯಾರಿಕೇಡ್ ಕಾಮಗಾರಿ

ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು…

14 hours ago

ಬೃಹಸ್ಪತಿ ಅಂದರೆ ಜ್ಞಾನವಂತ

ಬದುಕಿನ ದೀವಿಗೆ ಜ್ಞಾನ. ಅದು ಜ್ಞಾನ ದೀವಿಗೆ. ಜ್ಞಾನಕ್ಕೆ ಮುಪ್ಪಿಲ್ಲ, ಸಾವಿಲ್ಲ. ಅದು…

15 hours ago

ಪಶು ಸಖಿಯರ ಮಾಸಿಕ ಗೌರವಧನ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್‌ಗೆ…

16 hours ago