Advertisement
The Rural Mirror ಕಾಳಜಿ

ಸುಳ್ಯದಲ್ಲೊಂದು ಗುಡಿಸಲು ಮನೆ | ಪುತ್ತಿಲ ಪರಿವಾರದ ಸುಳ್ಯ ಘಟಕದಿಂದ ಮನೆ ಕನಸಿಗೆ ನೆರವು | ಸಹೃದಯಿಗಳು ನೆರವು ನೀಡಿ |

Share

ಸುಳ್ಯ ತಾಲೂಕಿನ ಕಸಬಾ ಗ್ರಾಮದ ಶಾಂತಿನಗರದಲ್ಲಿ ತೀರಾ ಚಿಕ್ಕದಾದ ಗುಡಿಸಲು ಮನೆಯಲ್ಲಿರುವ ಮಹಿಳೆಯೊಬ್ಬರ ಮನೆಯ ಕನಸಿಗೆ ಪುತ್ತಿಲ ಪರಿವಾರದ ಸುಳ್ಯ ಘಟಕವು ಈಗ ನೆರವಿಗೆ ಇಳಿದಿದೆ. ಇವರ ಜೊತೆ ಸಹೃದಯಿಗಳು ಕೈಜೋಡಿಸಬಹುದು.  ಈ ಮಹಿಳೆ ಸುಮತಿ ಅವರ ಪರಿಸ್ಥಿತಿ ತೀರಾ ಸಂಕಷ್ಟದಿಂದ ಕೂಡಿದೆ.

ಮಹಿಳೆಯ ಪತಿ ಗಣೇಶ ಅಸೌಖ್ಯದ ಕಾರಣದಿಂದಾಗಿ ಇಹಲೋಕ ತ್ಯಜಿಸಿ ಹಲವು ವರ್ಷಗಳಾಗಿವೆ. ಮೂವರು ಮಕ್ಕಳೊಂದಿಗೆ ಮಹಿಳೆಯ ವಾಸ. ಆದರೆ ಮೂರು ಮಕ್ಕಳಲ್ಲಿ ಒಬ್ಬಾತನಿಗೆ ದೃಷ್ಟಿ ದೋಷವಿದ್ದು ಇನ್ನೊಬ್ಬ ಕೂಲಿ ಕೆಲಸ ಮಾಡುತ್ತಿದ್ದಾನೆ. ಮತ್ತೊಬ್ಬ  ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಕೂಲಿ ಮಾಡಿ ಬಂದ ಹಣ ಜೀವನ ನಿರ್ವಹಣೆಗೇ ಸಾಲುತ್ತಿಲ್ಲ. ಹಾಗಿದ್ದರೂ ಪುಟ್ಟ ಮನೆಯೊಂದನ್ನು ಕಟ್ಟುವ ಹಂಬಲ ಸುಮತಿ ಅವರದಾಗಿತ್ತು. ಪುತ್ತಿಲ ಪರಿವಾರದ ಸುಳ್ಯ ಘಟಕದ ಸಹೃದಯಿಗಳು ಸುಮತಿ ಅವರ ಮನೆಯ ಪರಿಸ್ಥಿತಿ ಗಮನಿಸಿ ಮನೆ ಕಟ್ಟುವ ಕನಸಿಗೆ ಆಸರೆಯಾದರು. ಇದರ ಜೊತೆಗೆ ಸ್ಥಳೀಯಾಡಳಿತ , ಪ್ರತಿನಿಧಿಗಳನ್ನೂ ಮಾತನಾಡಿಸಿದರು. ಈಗ ಮಹಿಳೆ ಸುಮತಿ ಅವರ  ಪುಟ್ಟ ಮನೆ ಕಟ್ಟುವ ಕನಸಿಗೆ ಕಲ್ಲು, ಸಿಮೆಂಟು, ಹೊಯಿಗೆ, ಕಬ್ಬಿಣ…, ಹೀಗೆ  ಸಹಾಯ ಮಾಡಿದರೆ ಮನೆ ಸುಲಭದಲ್ಲಿ ನಿರ್ಮಾಣವಾದೀತು. ಅದಕ್ಕಾಗಿ ನೆರವು ಅಗತ್ಯ ಇದೆ.

The Sullia Unit of Puttila Parivar has now come to help a woman living in a very small hut in Shantinagar, Kasaba village of Sullia taluk. Friends can join hands with them. Sumathi’s situation is very difficult.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

8 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

8 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

8 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

8 hours ago

ಕ್ಯಾನ್ಸರ್ ಗುಣಪಡಿಸಲು ಗೋವಿನ ಉತ್ಪನ್ನಗಳು | ಮಧ್ಯಪ್ರದೇಶ ಸರ್ಕಾರ ಸಂಶೋಧನೆಗೆ 3.5 ಕೋಟಿ ಖರ್ಚು ಮಾಡಿದ ಹಣ ಎಲ್ಲಿ?

ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…

8 hours ago

ಭಾರತದ 44% ನಗರಗಳು ದೀರ್ಘಕಾಲದ ವಾಯು ಮಾಲಿನ್ಯ ಸಂಕಟದಲ್ಲಿ| CREA ಉಪಗ್ರಹ ಅಧ್ಯಯನದ ಶಾಕಿಂಗ್ ವರದಿ ಬಹಿರಂಗ

ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…

8 hours ago