Advertisement
The Rural Mirror ಕಾಳಜಿ

ಸುಳ್ಯದಲ್ಲೊಂದು ಗುಡಿಸಲು ಮನೆ | ಪುತ್ತಿಲ ಪರಿವಾರದ ಸುಳ್ಯ ಘಟಕದಿಂದ ಮನೆ ಕನಸಿಗೆ ನೆರವು | ಸಹೃದಯಿಗಳು ನೆರವು ನೀಡಿ |

Share

ಸುಳ್ಯ ತಾಲೂಕಿನ ಕಸಬಾ ಗ್ರಾಮದ ಶಾಂತಿನಗರದಲ್ಲಿ ತೀರಾ ಚಿಕ್ಕದಾದ ಗುಡಿಸಲು ಮನೆಯಲ್ಲಿರುವ ಮಹಿಳೆಯೊಬ್ಬರ ಮನೆಯ ಕನಸಿಗೆ ಪುತ್ತಿಲ ಪರಿವಾರದ ಸುಳ್ಯ ಘಟಕವು ಈಗ ನೆರವಿಗೆ ಇಳಿದಿದೆ. ಇವರ ಜೊತೆ ಸಹೃದಯಿಗಳು ಕೈಜೋಡಿಸಬಹುದು.  ಈ ಮಹಿಳೆ ಸುಮತಿ ಅವರ ಪರಿಸ್ಥಿತಿ ತೀರಾ ಸಂಕಷ್ಟದಿಂದ ಕೂಡಿದೆ.

ಮಹಿಳೆಯ ಪತಿ ಗಣೇಶ ಅಸೌಖ್ಯದ ಕಾರಣದಿಂದಾಗಿ ಇಹಲೋಕ ತ್ಯಜಿಸಿ ಹಲವು ವರ್ಷಗಳಾಗಿವೆ. ಮೂವರು ಮಕ್ಕಳೊಂದಿಗೆ ಮಹಿಳೆಯ ವಾಸ. ಆದರೆ ಮೂರು ಮಕ್ಕಳಲ್ಲಿ ಒಬ್ಬಾತನಿಗೆ ದೃಷ್ಟಿ ದೋಷವಿದ್ದು ಇನ್ನೊಬ್ಬ ಕೂಲಿ ಕೆಲಸ ಮಾಡುತ್ತಿದ್ದಾನೆ. ಮತ್ತೊಬ್ಬ  ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಕೂಲಿ ಮಾಡಿ ಬಂದ ಹಣ ಜೀವನ ನಿರ್ವಹಣೆಗೇ ಸಾಲುತ್ತಿಲ್ಲ. ಹಾಗಿದ್ದರೂ ಪುಟ್ಟ ಮನೆಯೊಂದನ್ನು ಕಟ್ಟುವ ಹಂಬಲ ಸುಮತಿ ಅವರದಾಗಿತ್ತು. ಪುತ್ತಿಲ ಪರಿವಾರದ ಸುಳ್ಯ ಘಟಕದ ಸಹೃದಯಿಗಳು ಸುಮತಿ ಅವರ ಮನೆಯ ಪರಿಸ್ಥಿತಿ ಗಮನಿಸಿ ಮನೆ ಕಟ್ಟುವ ಕನಸಿಗೆ ಆಸರೆಯಾದರು. ಇದರ ಜೊತೆಗೆ ಸ್ಥಳೀಯಾಡಳಿತ , ಪ್ರತಿನಿಧಿಗಳನ್ನೂ ಮಾತನಾಡಿಸಿದರು. ಈಗ ಮಹಿಳೆ ಸುಮತಿ ಅವರ  ಪುಟ್ಟ ಮನೆ ಕಟ್ಟುವ ಕನಸಿಗೆ ಕಲ್ಲು, ಸಿಮೆಂಟು, ಹೊಯಿಗೆ, ಕಬ್ಬಿಣ…, ಹೀಗೆ  ಸಹಾಯ ಮಾಡಿದರೆ ಮನೆ ಸುಲಭದಲ್ಲಿ ನಿರ್ಮಾಣವಾದೀತು. ಅದಕ್ಕಾಗಿ ನೆರವು ಅಗತ್ಯ ಇದೆ.

The Sullia Unit of Puttila Parivar has now come to help a woman living in a very small hut in Shantinagar, Kasaba village of Sullia taluk. Friends can join hands with them. Sumathi’s situation is very difficult.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

5 hours ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

5 hours ago

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

6 hours ago

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…

6 hours ago

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

20 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

21 hours ago