Advertisement
ಸುದ್ದಿಗಳು

ದಾಳಿಂಬೆ ಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಹೇಗೆ ಲಾಭ

Share
ದಾಳಿಂಬೆ ಹಣ್ಣು ಆರೋಗ್ಯಕ್ಕೆ ಉತ್ತಮವಾಗಿರುವ ಹಣ್ಣು. ದಾಳಿಂಬೆ ಹಣ್ಣು ತಿನ್ನುವುದರಿಂದ ಯಾವೆಲ್ಲಾ ಪ್ರಯೋಜನಕಾರಿ ಅಂಶಗಳಿವೆ…?
  • ರೋಗ ನಿರೋಧಕ ಅಂಶ ಹೆಚ್ಚಿಸುತ್ತದೆ: ಈಗಾಂತೂ ಚಳಿ ವಾತವರಣ. ಒಂದಲ್ಲ ಒಂದು ರೀತಿಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಲೇ ಇದೆ. ಆದಕ್ಕಾಗಿ ದಾಳಿಂಬೆ ಹಣ್ಣು ತಿನ್ನುವುದು ಉತ್ತಮ. ಏಕೆಂದರೆ, ಇದು ಉತ್ಕರ್ಷಣ ನಿರೋಧಕಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ, ವೈರಲ್ ಸೋಂಕುಗಳ ವಿರುದ್ಧ ಹೋರಾಡಲ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.
  • ಹೃದಯದ ಆರೋಗ್ಯಕ್ಕೇ: ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಅಪಧಮನಿಗಳಲ್ಲಿನ ಅಡಚಣೆಗಳನ್ನು ತಡೆಯುತ್ತದೆ. ಇದು ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ಹೃದಯದ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ದಾಳಿಂಬೆ ಹಣ್ಣನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಹೃದಯಾಘಾತ ಮತ್ತು ಅಧಿಕ ರಕ್ತದೊತ್ತಡದಂತಹ ಗಂಭೀರ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
  • ಮಧುಮೇಹ ನಿವಾರಣೆ: ದಾಳಿಂಬೆಯಲ್ಲಿರುವ ನಾರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹಠಾತ್ ಹೆಚ್ಚಳವನ್ನು ನಿಯಂತ್ರಿಸುತ್ತದೆ.
  • ಸೌಂದರ್ಯ ಹೆಚ್ಚಿಸುವಲ್ಲಿ ಸಹಕಾರಿ: ಆರೋಗ್ಯಕರ ಮತ್ತು ಸೌಂದರ್ಯ ವನ್ನು ಹೆಚ್ಚಿಸಲು ಸಹಕಾರಿ.
  • ಕೆಂಪು ರಕ್ತಕಣ: ದೇಹದಲ್ಲಿನ ಕೆಂಪುರಕ್ತ ಕಣಗಳ ಬೆಳವಣಿಗೆಯನ್ನ ವೇಗಗೊಳಿಸುತ್ತದೆ. ಇದು ರಕ್ತಹೀನತೆಯ ಸಮಸ್ಯೆಯನ್ನು ನಿವಾರಿಸುತ್ತದೆ. ಹಿಮೋಗ್ಲೋಬಿನ್ ಮಟ್ಟವನ್ನು ಸುಧಾರಿಸಲು ವಾರಕ್ಕೆ ಕನಿಷ್ಠ 3-4 ಬಾರಿ ದಾಳಿಂಬೆ ಜ್ಯೂಸ್ ಕುಡಿಯಬೇಕು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಚಿಕಿತ್ಸೆ ಮುಗಿದರೂ ಕ್ಯಾನ್ಸರ್ ಅಪಾಯ ಏಕೆ ಮುಗಿಯುವುದಿಲ್ಲ?

 ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೂ ವರ್ಷಗಳ ಬಳಿಕ ಮತ್ತೆ ರೋಗ ಕಾಣಿಸಿಕೊಳ್ಳುವುದಕ್ಕೆ…

4 hours ago

‌ ಭೂಮಿಗೆ ಬಿದ್ದ ಪ್ಲಾಸ್ಟಿಕ್ ಕರಗುವಂತೆ ಮಾಡಬಹುದು…!, ಇದು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರವೇ?

ಪ್ರಕೃತಿಯಲ್ಲಿ ಇರುವ ಡಿಎನ್‌ಎ, ಪ್ರೋಟೀನ್‌ಗಳಂತೆ ಪ್ಲಾಸ್ಟಿಕ್‌ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ…

4 hours ago

2026 ರಲ್ಲಿ ಕೃಷಿ ಕ್ಷೇತ್ರ ಸ್ಥಿರತೆ , ಆದರೆ ಅಸಮಾನತೆ ಮುಂದುವರಿಕೆ

2026ರಲ್ಲಿ ಕೃಷಿ ಕ್ಷೇತ್ರ ಸ್ಥಿರಗೊಳ್ಳುವ ನಿರೀಕ್ಷೆಯಿದ್ದರೂ, ವಿವಿಧ ಬೆಳೆಗಳ ನಡುವೆ ಅಸಮಾನ ಸ್ಥಿತಿಗಳು…

5 hours ago

ಶಾಖದ ಅಲೆಗಳ ಮುನ್ಸೂಚನೆಗೆ ವಿಜ್ಞಾನಿಗಳಿಂದ ಹೊಸ ಅಧ್ಯಯನ

ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)…

5 hours ago

ಕೃಷಿ ಭೂಮಿಯಲ್ಲಿರುವ ವಿದ್ಯುತ್ ಕಂಬಕ್ಕೆ ಹೊಸ ನಿಯಮ

ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ…

5 hours ago

ಬಿಪಿ ಕಾಯಿಲೆ ಇರುವವರಿಗೆ ಇಲ್ಲಿದೆ ಕೆಲವು ಆರೋಗ್ಯಕರ ಟಿಪ್ಸ್

ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ…

5 hours ago