ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ ಕಲ್ಲಡ್ಕ ಪೇಟೆ ಈಗ ಹೇಗಿರಬಹುದು..? ಎನ್ನುವ ಕುತೂಹಲ ಹಲವರಿಗೆ ಇದೆ. ಕಲ್ಲಡ್ಕ ಪೇಟೆ ಸಂಪೂರ್ಣವಾಗಿ ಮೌನವಾದೀತೇ ಎನ್ನುವ ಆತಂಕವೂ ಇತ್ತು. ಆದರೆ ಕಲ್ಲಡ್ಕ ಪೇಟೆ ಈಗ ಮೊದಲಿಗಿಂತಲೂ ಹೆಚ್ಚು ವ್ಯಾಪಾರ ಆಗಬಹುದು ಎನ್ನುವ ನಿರೀಕ್ಷೆ ಇದೆ.. ಈ ಬಗ್ಗೆ ಬಂಟ್ವಾಳ ನ್ಯೂಸ್.ಕಾಂ ವರದಿಯ ಲಿಂಕ್ ಇಲ್ಲಿದೆ ಓದಿರಿ…
ಫ್ಲೈಓವರ್ ನಿರ್ಮಾಣದ ಬಳಿಕ ಹೇಗಿದೆ ಕಲ್ಲಡ್ಕ?
ರಾಜ್ಯದ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿತ್ತು. ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯವಾಗಿತ್ತು. ಕೋಲಾರ,…
ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ನಗರ ಪಾಲಿಕೆಗಳ ಅಧಿಕಾರಿಗಳೊಂದಿಗೆ ಮುಖ್ಯ ಆಯುಕ್ತ ಮಹೇಶ್ವರ್…
ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವ ಕುರಿತಂತೆ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತ…
ಮುಂಗಾರು ದುರ್ಬಲಗೊಂಡಿದ್ದರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ…
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದಲ್ಲಿ ದ ರೂರಲ್ ಮಿರರ್.ಕಾಂ ನಡೆಸಿದ…
ಬಾಂಗ್ಲಾದೇಶದಲ್ಲಿ ಡೆಂಗ್ಯೂ ಜ್ವರ ವ್ಯಾಪಕವಾಗಿ ಹರಡಿದೆ. ದೇಶಾದ್ಯಂತ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರದ ರೋಗಿಗಳ…