ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ ಕಲ್ಲಡ್ಕ ಪೇಟೆ ಈಗ ಹೇಗಿರಬಹುದು..? ಎನ್ನುವ ಕುತೂಹಲ ಹಲವರಿಗೆ ಇದೆ. ಕಲ್ಲಡ್ಕ ಪೇಟೆ ಸಂಪೂರ್ಣವಾಗಿ ಮೌನವಾದೀತೇ ಎನ್ನುವ ಆತಂಕವೂ ಇತ್ತು. ಆದರೆ ಕಲ್ಲಡ್ಕ ಪೇಟೆ ಈಗ ಮೊದಲಿಗಿಂತಲೂ ಹೆಚ್ಚು ವ್ಯಾಪಾರ ಆಗಬಹುದು ಎನ್ನುವ ನಿರೀಕ್ಷೆ ಇದೆ.. ಈ ಬಗ್ಗೆ ಬಂಟ್ವಾಳ ನ್ಯೂಸ್.ಕಾಂ ವರದಿಯ ಲಿಂಕ್ ಇಲ್ಲಿದೆ ಓದಿರಿ…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…