ಅಡಿಕೆ ವಿಷ ರಹಿತ ದಾಸ್ತಾನು | ಫೆ.2 ಮಾಹಿತಿ ಕಾರ್ಯಕ್ರಮ | ಹೊಸ ವಿಧಾನದ ಚೀಲ ಪ್ರಾತ್ಯಕ್ಷಿಕೆ |

January 29, 2024
10:34 PM
ಕೊಯ್ಲೋತ್ತರ ವಿಷ ರಹಿತ ದಾಸ್ತಾನಿಗೆ ನವೀನ ತಾಂತ್ರಿಕತೆಯ ಚೀಲ ಮತ್ತು ಕೋಕೂನ್ ಹಾಗೂ ಸ್ಥಳಾಂತರಿಸುವ ಸೋಲಾರ್‌ ಡ್ರೈಯರ್ ಬಗ್ಗೆ ಮಾಹಿತಿ ಕಾರ್ಯಕ್ರಮವು ಫೆ.2 ರಂದು ಪುತ್ತೂರಿನ ಬೈಪಾಸ್‌ನ ಒಕ್ಕಲಿಗ ಗೌಡ ಸಭಾಭವನ ಬಳಿಯ  ಚುಂಚಶ್ರೀ ಸಭಾಭವನದಲ್ಲಿ ಮಧ್ಯಾಹ್ನ 2.30 ರಿಂದ ಮಾಹಿತಿ ಕಾರ್ಯಕ್ರಮ ನಡೆಯಲಿದೆ.
ಕೊಯ್ಲೋತ್ತರ ವಿಷ ರಹಿತ ದಾಸ್ತಾನು ಬಗ್ಗೆ ಈಚೆಗೆ ಕೃಷಿಕರಲ್ಲಿ ಒಲವು ಹೆಚ್ಚುತ್ತಿದೆ. ಹೀಗಾಗಿ  ನವೀನ ತಾಂತ್ರಿಕತೆಯ ಚೀಲ ಮತ್ತು ಕೋಕೂನ್ ಹಾಗೂ ಸ್ಥಳಾಂತರಿಸುವ ಸೋಲಾರ್‌ ಡ್ರೈಯರ್ ಬಗ್ಗೆ ಮಾಹಿತಿ ಕಾರ್ಯಕ್ರಮವು ಫೆ.2 ರಂದು ಪುತ್ತೂರಿನ ಬೈಪಾಸ್‌ನ ಒಕ್ಕಲಿಗ ಗೌಡ ಸಭಾಭವನ ಬಳಿಯ  ಚುಂಚಶ್ರೀ ಸಭಾಭವನದಲ್ಲಿ ಮಧ್ಯಾಹ್ನ 2.30 ರಿಂದ ಮಾಹಿತಿ ಕಾರ್ಯಕ್ರಮ ನಡೆಯಲಿದೆ.ಮುಂದೆ ಓದಿ
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಬೆಳೆಗಾರರಿಗೆ ಮಾಹಿತಿ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಸಂಘಟಿಸಿದ್ದು,
ಅಡಿಕೆ , ಕಾಳುಮೆಣಸು ಸಹಿತ ಕೃಷಿ ವಸ್ತುಗಳನ್ನು ವಿಷ ರಹಿತ ದಾಸ್ತಾನು ಮಾಡುವ ವಿಧಾನ ಹಾಗೂ
ಇಲ್ಲಿದೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ‌ ನವೀನ ತಾಂತ್ರಿಕತೆಯ ಚೀಲ ಮತ್ತು ಕೋಕೂನ್ ಹಾಗೂ ಸ್ಥಳಾಂತರಿಸುವ ಸೋಲಾರ್‌ ಡ್ರೈಯರ್ ಬಗ್ಗೆ ಚೆನ್ನೈ ಮೂಲದ ಕಂಪನಿ ಗ್ರೈನ್‌ ಪ್ರೋ ಪ್ರಮುಖರು ಮಾಹಿತಿ ನೀಡಲಿದ್ದಾರೆ. ಆಸಕ್ತ ಕೃಷಿಕರು ಕಾರ್ಯಕ್ರಮಮದಲ್ಲಿ ಭಾಗವಹಿಸಬಹುದಾಗಿದೆ.ಮುಂದೆ ಓದಿ
ಈ ಚೀಲಗಳನ್ನು ಕೃಷಿ ವಸ್ತುಗಳು ರಫ್ತು ಹಾಗೂ ದೀರ್ಘ ಕಾಲ ಬಾಳ್ವಿಕೆಯ ದೃಷ್ಟಿಯಿಂದ ವಿವಿಧ ಕಡೆ ಬಳಕೆ ಮಾಡುತ್ತಾರೆ. ಆದರೆ ಅಡಿಕೆ ಕೃಷಿಕರಿಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇದ್ದಿರಲಿಲ್ಲ. ಇದೀಗ ಅಡಿಕೆ ಕೃಷಿಕರಿಗೂ ಈ ತಾಂತ್ರಿಕತೆ ಲಭ್ಯವಾಗಲು ಹಾಗೂ ಈ ಬಗ್ಗೆ ಮಾಹಿತಿ ನೀಡುವ ಉದ್ದೇಶ ಹೊಂದಲಾಗಿದೆ. ಕಾಫಿ ಸೇರಿದಂತೆ, ಗೋಧಿ, ರಾಗಿ ಇತ್ಯಾದಿ ಧಾನ್ಯಗಳು ದಾಸ್ತಾನಿಗೆ ಈ ಚೀಲವನ್ನು ಉಪಯೋಗಿಸಲಾಗುತ್ತಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?
August 8, 2026
7:12 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ
August 8, 2026
6:48 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ
ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ
August 8, 2026
6:13 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror