MIRROR FOCUS

ಅಡಿಕೆ ವಿಷ ರಹಿತ ದಾಸ್ತಾನು | ಫೆ.2 ಮಾಹಿತಿ ಕಾರ್ಯಕ್ರಮ | ಹೊಸ ವಿಧಾನದ ಚೀಲ ಪ್ರಾತ್ಯಕ್ಷಿಕೆ |

Share
ಕೊಯ್ಲೋತ್ತರ ವಿಷ ರಹಿತ ದಾಸ್ತಾನು ಬಗ್ಗೆ ಈಚೆಗೆ ಕೃಷಿಕರಲ್ಲಿ ಒಲವು ಹೆಚ್ಚುತ್ತಿದೆ. ಹೀಗಾಗಿ  ನವೀನ ತಾಂತ್ರಿಕತೆಯ ಚೀಲ ಮತ್ತು ಕೋಕೂನ್ ಹಾಗೂ ಸ್ಥಳಾಂತರಿಸುವ ಸೋಲಾರ್‌ ಡ್ರೈಯರ್ ಬಗ್ಗೆ ಮಾಹಿತಿ ಕಾರ್ಯಕ್ರಮವು ಫೆ.2 ರಂದು ಪುತ್ತೂರಿನ ಬೈಪಾಸ್‌ನ ಒಕ್ಕಲಿಗ ಗೌಡ ಸಭಾಭವನ ಬಳಿಯ  ಚುಂಚಶ್ರೀ ಸಭಾಭವನದಲ್ಲಿ ಮಧ್ಯಾಹ್ನ 2.30 ರಿಂದ ಮಾಹಿತಿ ಕಾರ್ಯಕ್ರಮ ನಡೆಯಲಿದೆ.ಮುಂದೆ ಓದಿ
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಬೆಳೆಗಾರರಿಗೆ ಮಾಹಿತಿ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಸಂಘಟಿಸಿದ್ದು,
ಅಡಿಕೆ , ಕಾಳುಮೆಣಸು ಸಹಿತ ಕೃಷಿ ವಸ್ತುಗಳನ್ನು ವಿಷ ರಹಿತ ದಾಸ್ತಾನು ಮಾಡುವ ವಿಧಾನ ಹಾಗೂ
ಇಲ್ಲಿದೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ‌ ನವೀನ ತಾಂತ್ರಿಕತೆಯ ಚೀಲ ಮತ್ತು ಕೋಕೂನ್ ಹಾಗೂ ಸ್ಥಳಾಂತರಿಸುವ ಸೋಲಾರ್‌ ಡ್ರೈಯರ್ ಬಗ್ಗೆ ಚೆನ್ನೈ ಮೂಲದ ಕಂಪನಿ ಗ್ರೈನ್‌ ಪ್ರೋ ಪ್ರಮುಖರು ಮಾಹಿತಿ ನೀಡಲಿದ್ದಾರೆ. ಆಸಕ್ತ ಕೃಷಿಕರು ಕಾರ್ಯಕ್ರಮಮದಲ್ಲಿ ಭಾಗವಹಿಸಬಹುದಾಗಿದೆ.ಮುಂದೆ ಓದಿ
ಈ ಚೀಲಗಳನ್ನು ಕೃಷಿ ವಸ್ತುಗಳು ರಫ್ತು ಹಾಗೂ ದೀರ್ಘ ಕಾಲ ಬಾಳ್ವಿಕೆಯ ದೃಷ್ಟಿಯಿಂದ ವಿವಿಧ ಕಡೆ ಬಳಕೆ ಮಾಡುತ್ತಾರೆ. ಆದರೆ ಅಡಿಕೆ ಕೃಷಿಕರಿಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇದ್ದಿರಲಿಲ್ಲ. ಇದೀಗ ಅಡಿಕೆ ಕೃಷಿಕರಿಗೂ ಈ ತಾಂತ್ರಿಕತೆ ಲಭ್ಯವಾಗಲು ಹಾಗೂ ಈ ಬಗ್ಗೆ ಮಾಹಿತಿ ನೀಡುವ ಉದ್ದೇಶ ಹೊಂದಲಾಗಿದೆ. ಕಾಫಿ ಸೇರಿದಂತೆ, ಗೋಧಿ, ರಾಗಿ ಇತ್ಯಾದಿ ಧಾನ್ಯಗಳು ದಾಸ್ತಾನಿಗೆ ಈ ಚೀಲವನ್ನು ಉಪಯೋಗಿಸಲಾಗುತ್ತಿದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

10 hours ago

ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!

ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…

11 hours ago

2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…

21 hours ago

ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…

21 hours ago

ತಾಂತ್ರಿಕ ಸಮಸ್ಯೆ | ದೇಶಾದ್ಯಂತ ಯುಪಿಐ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ

ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…

21 hours ago