ಅಡಿಕೆ ಹಳದಿ ಎಲೆರೋಗ ಬಾಧಿಸಿದ ನಂತರದ ಕೃಷಿ ಬದುಕು ಹೇಗೆ ? ಕೃಷಿಕರು ಸವಾಲನ್ನು ಹೇಗೆ ಸ್ವೀಕರಿಸಬಹುದು..? | ಸಂಪಾಜೆಯ ಕೃಷಿಕ ಶಂಕರಪ್ರಸಾದ್‌ ರೈ ಅವರ ಅಭಿಪ್ರಾಯ |

November 25, 2024
6:52 AM
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್‌ ರೈ ಅವರು ಕೃಷಿ ಬದುಕಿನ ಬಗ್ಗೆ ವಿವರಿಸಿದ್ದಾರೆ..

Advertisement
Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ – 2024 ಕಾರ್ಯಕ್ರಮದ ಪ್ರಯುಕ್ತ ಕೃಷಿ ವಿಚಾರಗೋಷ್ಠಿ ನಡೆಸಲಾಯಿತು. ಹಳದಿ ಎಲೆರೋಗ ಪೀಡಿತ ಪ್ರದೇಶದಲ್ಲಿ ಕೃಷಿಕರ ಸಮಸ್ಯೆಗಳು ಏನು..? ಬದುಕು ಸಾಗಿಸುವುದು ಹೇಗೆ ಎಂಬುದರ ಬಗ್ಗೆ ಕೃಷಿಕ ಶಂಕರಪ್ರಸಾದ್‌ ರೈ ಮಾತನಾಡಿದರು.

Advertisement

ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ  ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಿ.ಪಿ.ಸಿ.ಆರ್.ಐ ಸಸ್ಯರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ, ವಿಜ್ಞಾನಿ ಡಾ.ವಿನಾಯಕ ಹೆಗಡೆ, ವಿಜ್ಞಾನಿ ಡಾ. ಭವಿಷ್ಯ, ಕೃಷಿಕರುಗಳಾದ ಸುರೇಶ್ಚಂದ್ರ ಕಲ್ಮಡ್ಕ, ಶಂಕರ ಪ್ರಸಾದ್ ರೈ ಸಂಪಾಜೆ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror