ಇಂದಿನ ಹವಾಮಾನ ವರದಿ | ಏರುತ್ತಿದೆ ತಾಪಮಾನ..!

February 23, 2023
3:11 PM

ರಾಜ್ಯದಲ್ಲಿ ಗುರುವಾರ ಬಹುತೇಕ ಒಣಹವೆ ಮುಂದುವರಿದಿದೆ. ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗಮನಾರ್ಹವಾಗಿ ಇಳಿಕೆ ಆಗಿದ್ದು, 2.1 ಡಿಗ್ರಿ ಸೆಲ್ಸಿಯಸ್‌ ಹಾಗೂ 4 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಕರಾವಳಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ -2ರಿಂದ +2 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಮನಾರ್ಹವಾಗಿ ಏರಿಕೆ ಕಂಡುಬಂದಿದ್ದು, ಇಲ್ಲಿ 2.1 ಡಿಗ್ರಿ ಸೆಲ್ಸಿಯಸ್‌ನಿಂದ 4 ಡಿಗ್ರಿ ಸೆಲ್ಸಿಯಸ್‌ನ ವರೆಗೆ ಇರಲಿದೆ.  ಯಾವುದೇ ಭಾಗದಲ್ಲಿ ಮಳೆ ಆಗಿರುವುದು ವರದಿಯಾಗಿಲ್ಲ.

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಉಷ್ಣಾಂಶ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗುವ ಸಾಧ್ಯತೆಗಳಿರುತ್ತವೆ. ಗರಿಷ್ಠ ಉಷ್ಣಾಂಶವು 32 ಮತ್ತು ಕನಿಷ್ಠ ಉಷ್ಣಾಂಶವು 16 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆಗಳಿರುತ್ತವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ
ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ
March 13, 2026
10:02 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ
March 13, 2026
8:47 PM
by: ದ ರೂರಲ್ ಮಿರರ್.ಕಾಂ
ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror