ಇಂದಿನ ಹವಾಮಾನ ವರದಿ | ಏರುತ್ತಿದೆ ತಾಪಮಾನ..!

February 23, 2023
3:11 PM

ರಾಜ್ಯದಲ್ಲಿ ಗುರುವಾರ ಬಹುತೇಕ ಒಣಹವೆ ಮುಂದುವರಿದಿದೆ. ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗಮನಾರ್ಹವಾಗಿ ಇಳಿಕೆ ಆಗಿದ್ದು, 2.1 ಡಿಗ್ರಿ ಸೆಲ್ಸಿಯಸ್‌ ಹಾಗೂ 4 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಕರಾವಳಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ -2ರಿಂದ +2 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

Advertisement

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಮನಾರ್ಹವಾಗಿ ಏರಿಕೆ ಕಂಡುಬಂದಿದ್ದು, ಇಲ್ಲಿ 2.1 ಡಿಗ್ರಿ ಸೆಲ್ಸಿಯಸ್‌ನಿಂದ 4 ಡಿಗ್ರಿ ಸೆಲ್ಸಿಯಸ್‌ನ ವರೆಗೆ ಇರಲಿದೆ.  ಯಾವುದೇ ಭಾಗದಲ್ಲಿ ಮಳೆ ಆಗಿರುವುದು ವರದಿಯಾಗಿಲ್ಲ.

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಉಷ್ಣಾಂಶ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗುವ ಸಾಧ್ಯತೆಗಳಿರುತ್ತವೆ. ಗರಿಷ್ಠ ಉಷ್ಣಾಂಶವು 32 ಮತ್ತು ಕನಿಷ್ಠ ಉಷ್ಣಾಂಶವು 16 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆಗಳಿರುತ್ತವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ
April 23, 2026
3:10 PM
by: ಮಿರರ್‌ ಡೆಸ್ಕ್
ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ
April 23, 2026
2:48 PM
by: ಮಿರರ್‌ ಡೆಸ್ಕ್
ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ
April 23, 2026
2:41 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು
April 23, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror