ಇಂದಿನ ಹವಾಮಾನ ವರದಿ | ಏರುತ್ತಿದೆ ತಾಪಮಾನ..!

February 23, 2023
3:11 PM

ರಾಜ್ಯದಲ್ಲಿ ಗುರುವಾರ ಬಹುತೇಕ ಒಣಹವೆ ಮುಂದುವರಿದಿದೆ. ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗಮನಾರ್ಹವಾಗಿ ಇಳಿಕೆ ಆಗಿದ್ದು, 2.1 ಡಿಗ್ರಿ ಸೆಲ್ಸಿಯಸ್‌ ಹಾಗೂ 4 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಕರಾವಳಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ -2ರಿಂದ +2 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಮನಾರ್ಹವಾಗಿ ಏರಿಕೆ ಕಂಡುಬಂದಿದ್ದು, ಇಲ್ಲಿ 2.1 ಡಿಗ್ರಿ ಸೆಲ್ಸಿಯಸ್‌ನಿಂದ 4 ಡಿಗ್ರಿ ಸೆಲ್ಸಿಯಸ್‌ನ ವರೆಗೆ ಇರಲಿದೆ.  ಯಾವುದೇ ಭಾಗದಲ್ಲಿ ಮಳೆ ಆಗಿರುವುದು ವರದಿಯಾಗಿಲ್ಲ.

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಉಷ್ಣಾಂಶ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗುವ ಸಾಧ್ಯತೆಗಳಿರುತ್ತವೆ. ಗರಿಷ್ಠ ಉಷ್ಣಾಂಶವು 32 ಮತ್ತು ಕನಿಷ್ಠ ಉಷ್ಣಾಂಶವು 16 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆಗಳಿರುತ್ತವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror