ರಾಜ್ಯದಲ್ಲಿ ಗುರುವಾರ ಬಹುತೇಕ ಒಣಹವೆ ಮುಂದುವರಿದಿದೆ. ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗಮನಾರ್ಹವಾಗಿ ಇಳಿಕೆ ಆಗಿದ್ದು, 2.1 ಡಿಗ್ರಿ ಸೆಲ್ಸಿಯಸ್ ಹಾಗೂ 4 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕರಾವಳಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ -2ರಿಂದ +2 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಮನಾರ್ಹವಾಗಿ ಏರಿಕೆ ಕಂಡುಬಂದಿದ್ದು, ಇಲ್ಲಿ 2.1 ಡಿಗ್ರಿ ಸೆಲ್ಸಿಯಸ್ನಿಂದ 4 ಡಿಗ್ರಿ ಸೆಲ್ಸಿಯಸ್ನ ವರೆಗೆ ಇರಲಿದೆ. ಯಾವುದೇ ಭಾಗದಲ್ಲಿ ಮಳೆ ಆಗಿರುವುದು ವರದಿಯಾಗಿಲ್ಲ.
ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಉಷ್ಣಾಂಶ 2ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಗಳಿರುತ್ತವೆ. ಗರಿಷ್ಠ ಉಷ್ಣಾಂಶವು 32 ಮತ್ತು ಕನಿಷ್ಠ ಉಷ್ಣಾಂಶವು 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಗಳಿರುತ್ತವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…