ರಾಜ್ಯದಲ್ಲಿ ಗುರುವಾರ ಬಹುತೇಕ ಒಣಹವೆ ಮುಂದುವರಿದಿದೆ. ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗಮನಾರ್ಹವಾಗಿ ಇಳಿಕೆ ಆಗಿದ್ದು, 2.1 ಡಿಗ್ರಿ ಸೆಲ್ಸಿಯಸ್ ಹಾಗೂ 4 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕರಾವಳಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ -2ರಿಂದ +2 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಮನಾರ್ಹವಾಗಿ ಏರಿಕೆ ಕಂಡುಬಂದಿದ್ದು, ಇಲ್ಲಿ 2.1 ಡಿಗ್ರಿ ಸೆಲ್ಸಿಯಸ್ನಿಂದ 4 ಡಿಗ್ರಿ ಸೆಲ್ಸಿಯಸ್ನ ವರೆಗೆ ಇರಲಿದೆ. ಯಾವುದೇ ಭಾಗದಲ್ಲಿ ಮಳೆ ಆಗಿರುವುದು ವರದಿಯಾಗಿಲ್ಲ.
ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಉಷ್ಣಾಂಶ 2ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಗಳಿರುತ್ತವೆ. ಗರಿಷ್ಠ ಉಷ್ಣಾಂಶವು 32 ಮತ್ತು ಕನಿಷ್ಠ ಉಷ್ಣಾಂಶವು 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಗಳಿರುತ್ತವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…