Advertisement
ಸುದ್ದಿಗಳು

ಕಪ್ಪು ಬೆಳ್ಳುಳ್ಳಿ ಯ ಬಗ್ಗೆ ಗೊತ್ತೇ….?

Share

ಕಪ್ಪು ಬೆಳ್ಳುಳ್ಳಿ…! ಇದರ ಬಗ್ಗೆ ಹೆಚ್ಚಿನ ಜನರಿಗೆ ಮಾಹಿತಿ ಇಲ್ಲ. ಎಲ್ಲರ ಮನೆಯಲ್ಲೂ ಇರುವುದು ಬಿಳಿ ಬೆಳ್ಳುಳ್ಳಿ ಇದನ್ನು ಸಾಮಾನ್ಯವಾಗಿ ಆಡುಗೆಗೆ ಬಳಸುತ್ತಾರೆ. ಆದರೆ ಕಪ್ಪು ಬೆಳ್ಳುಳ್ಳಿ ಬಾಲ್ಸಾಮಿಕ್ ಸಿಹಿಯನ್ನು ಹೊಂದಿದ್ದು, ಸಾಮಾನ್ಯ ಬೆಳ್ಳುಳ್ಳಿಗಿಂತ ಭಿನ್ನವಾಗಿದೆ. ಮಾತ್ರವಲ್ಲ ಇದು ಮೃದುವಾದ ಜೆಲ್ಲಿ ತರಹದ ವಿನ್ಯಾಸವನ್ನು ಹೊಂದಿರುತ್ತದೆ.

ಕಪ್ಪು ಬೆಳ್ಳುಳ್ಳಿಯನ್ನು ನಿಧಾನವಾಗಿ ಹಣ್ಣಾಗುವತ್ತಿರುವ ಸಾಮಾನ್ಯ ಬೆಳ್ಳುಳ್ಳಿ ಯ ಬಲ್ಬ್ ಗಳಿಂದ ತಯಾರಿಸಲಾಗುತ್ತದೆ, ಇದು ದೀರ್ಘಾಕಾಲದವರೆಗೆ ಎಚ್ಚರಿಕೆಯಿಂದ ನಿಯಂತ್ರಿಸಲ್ಪಟ್ಟ ಶಾಖ ಮತ್ತು ತೇವಾಂಶದ ಅಡಿಯಲ್ಲಿ ರೂಪುಗೊಳ್ಳುತ್ತದೆ. ಈ ಪ್ರಕ್ರಿಯೆಯು ವಾರಗಳವರೆಗೆ ಇರುತ್ತದೆ, ಇದು ಬೆಳ್ಳುಳ್ಳಿಯಲ್ಲಿ ರಾಸಾಯನಿಕ ಬದಲಾವಣೆಗಳನ್ನು ಪ್ರಾರಂಭಿಸುತ್ತದೆ, ಆದರ ಎಸಳುಗಳು ಗಾಢವಾದ, ಜಿಗುಟಾದ ಮತ್ತಿ ಮೃದುವಾದವುಗಳಾಗಿ ಉಳಿಯುತ್ತದೆ, ಮೂಲಭೂತವಾಗಿ, ಕಪ್ಪು ಬೆಳ್ಳುಳ್ಳಿ ನಾವು ತಿನ್ನುವ ಸಾಮಾನ್ಯ ಬೆಳ್ಳುಳ್ಳಿಯ ರಾಸಾಯನಿಕವಾಗಿ ರೂಪಾಂತರಗೊಂಡ ಆವೃತ್ತಿಯಾಗಿದೆ.
ಈ ಕಪ್ಪು ಬೆಳ್ಳುಳ್ಳಿ ಆರೋಗ್ಯಕ್ಕೆ ಪ್ರಯೋಜನಕಾರಿ ಅಂಶವನ್ನು ನೀಡುತ್ತದೆ. ಡಯಟ್ ನಲ್ಲಿ ಕಪ್ಪು ಬೆಳ್ಳುಳ್ಳಿ ಬಳಸುವುದು ಉತ್ತಮ, ಮಾತ್ರವಲ್ಲ ಹೃದಯ ರಕ್ತನಾಳದ ಸಮಸ್ಯೆಗಳಿಗೆ ತುಂಬಾ ಪ್ರಯೋಜನಕಾರಿ. ಆದರೆ ಈ ಬೆಳ್ಳುಳ್ಳಿಯನ್ನು ಯಾವುದೇ ಕಾರಣಕ್ಕೂ ಅತಿಯಾಗಿ ತಿನ್ನುವಂತಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

7 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

11 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

22 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

24 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

1 day ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

1 day ago