Advertisement
ಸುದ್ದಿಗಳು

ಕಪ್ಪು ಬೆಳ್ಳುಳ್ಳಿ ಯ ಬಗ್ಗೆ ಗೊತ್ತೇ….?

Share

ಕಪ್ಪು ಬೆಳ್ಳುಳ್ಳಿ…! ಇದರ ಬಗ್ಗೆ ಹೆಚ್ಚಿನ ಜನರಿಗೆ ಮಾಹಿತಿ ಇಲ್ಲ. ಎಲ್ಲರ ಮನೆಯಲ್ಲೂ ಇರುವುದು ಬಿಳಿ ಬೆಳ್ಳುಳ್ಳಿ ಇದನ್ನು ಸಾಮಾನ್ಯವಾಗಿ ಆಡುಗೆಗೆ ಬಳಸುತ್ತಾರೆ. ಆದರೆ ಕಪ್ಪು ಬೆಳ್ಳುಳ್ಳಿ ಬಾಲ್ಸಾಮಿಕ್ ಸಿಹಿಯನ್ನು ಹೊಂದಿದ್ದು, ಸಾಮಾನ್ಯ ಬೆಳ್ಳುಳ್ಳಿಗಿಂತ ಭಿನ್ನವಾಗಿದೆ. ಮಾತ್ರವಲ್ಲ ಇದು ಮೃದುವಾದ ಜೆಲ್ಲಿ ತರಹದ ವಿನ್ಯಾಸವನ್ನು ಹೊಂದಿರುತ್ತದೆ.

ಕಪ್ಪು ಬೆಳ್ಳುಳ್ಳಿಯನ್ನು ನಿಧಾನವಾಗಿ ಹಣ್ಣಾಗುವತ್ತಿರುವ ಸಾಮಾನ್ಯ ಬೆಳ್ಳುಳ್ಳಿ ಯ ಬಲ್ಬ್ ಗಳಿಂದ ತಯಾರಿಸಲಾಗುತ್ತದೆ, ಇದು ದೀರ್ಘಾಕಾಲದವರೆಗೆ ಎಚ್ಚರಿಕೆಯಿಂದ ನಿಯಂತ್ರಿಸಲ್ಪಟ್ಟ ಶಾಖ ಮತ್ತು ತೇವಾಂಶದ ಅಡಿಯಲ್ಲಿ ರೂಪುಗೊಳ್ಳುತ್ತದೆ. ಈ ಪ್ರಕ್ರಿಯೆಯು ವಾರಗಳವರೆಗೆ ಇರುತ್ತದೆ, ಇದು ಬೆಳ್ಳುಳ್ಳಿಯಲ್ಲಿ ರಾಸಾಯನಿಕ ಬದಲಾವಣೆಗಳನ್ನು ಪ್ರಾರಂಭಿಸುತ್ತದೆ, ಆದರ ಎಸಳುಗಳು ಗಾಢವಾದ, ಜಿಗುಟಾದ ಮತ್ತಿ ಮೃದುವಾದವುಗಳಾಗಿ ಉಳಿಯುತ್ತದೆ, ಮೂಲಭೂತವಾಗಿ, ಕಪ್ಪು ಬೆಳ್ಳುಳ್ಳಿ ನಾವು ತಿನ್ನುವ ಸಾಮಾನ್ಯ ಬೆಳ್ಳುಳ್ಳಿಯ ರಾಸಾಯನಿಕವಾಗಿ ರೂಪಾಂತರಗೊಂಡ ಆವೃತ್ತಿಯಾಗಿದೆ.
ಈ ಕಪ್ಪು ಬೆಳ್ಳುಳ್ಳಿ ಆರೋಗ್ಯಕ್ಕೆ ಪ್ರಯೋಜನಕಾರಿ ಅಂಶವನ್ನು ನೀಡುತ್ತದೆ. ಡಯಟ್ ನಲ್ಲಿ ಕಪ್ಪು ಬೆಳ್ಳುಳ್ಳಿ ಬಳಸುವುದು ಉತ್ತಮ, ಮಾತ್ರವಲ್ಲ ಹೃದಯ ರಕ್ತನಾಳದ ಸಮಸ್ಯೆಗಳಿಗೆ ತುಂಬಾ ಪ್ರಯೋಜನಕಾರಿ. ಆದರೆ ಈ ಬೆಳ್ಳುಳ್ಳಿಯನ್ನು ಯಾವುದೇ ಕಾರಣಕ್ಕೂ ಅತಿಯಾಗಿ ತಿನ್ನುವಂತಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

7 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

8 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

14 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

15 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

15 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

17 hours ago